AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 10:15 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

1 / 5
ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

3 / 5
ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 5
Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು