AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 10:15 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

1 / 5
ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

3 / 5
ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 5
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ