AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 10:15 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

1 / 5
ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

3 / 5
ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ