AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎನಿಸುತ್ತಿದೆ’; ಚಿಯಾನ್ ವಿಕ್ರಮ್ ಭೇಟಿ ಮಾಡಿದ ರಿಷಬ್

ನಟ ರಿಷಬ್ ಶೆಟ್ಟಿ ಅವರು ಕಾಲಿವುಡ್ ನಟ ಚಿಯಾನ್ ವಿಕ್ರಮ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ವಿಕ್ರಮ್ ಅವರು ವಿವಿಧ ಪಾತ್ರಗಳ ಮೂಲಕ ಅನೇಕರಿಗೆ ಸ್ಫೂರ್ತಿ. ರಿಷಬ್ ಶೆಟ್ಟಿ ಅವರಿಗೂ ವಿಕ್ರಮ್ ಸ್ಫೂರ್ತಿ ನೀಡಿದ್ದಾರೆ. ಹೀಗಾಗಿ ರಿಷಬ್​ಗೆ ಈ ಭೇಟಿ ವಿಶೇಷ ಎನಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Aug 07, 2024 | 7:50 AM

Share
ರಿಷಬ್ ಶೆಟ್ಟಿ ಅವರು ಬೆಂಗಳೂರಿನಲ್ಲಿ ಚಿಯಾನ್ ವಿಕ್ರಮ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಏಕೆ ಮುಖ್ಯ ಎಂಬುದನ್ನು ಅವರು ವಿವರಿಸಿದ್ದಾರೆ.

ರಿಷಬ್ ಶೆಟ್ಟಿ ಅವರು ಬೆಂಗಳೂರಿನಲ್ಲಿ ಚಿಯಾನ್ ವಿಕ್ರಮ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಏಕೆ ಮುಖ್ಯ ಎಂಬುದನ್ನು ಅವರು ವಿವರಿಸಿದ್ದಾರೆ.

1 / 6
ಸಿನಿಮಾ ಬಗ್ಗೆ ಪ್ರೀತಿ ಮೂಡಿದಾಗಿನಿಂದಲೂ ರಿಷಬ್ ಶೆಟ್ಟಿ ಅವರಿಗೆ ಚಿಯಾನ್ ವಿಕ್ರಮ್ ಅವರೇ ಮಾದರಿ. ಅವರ ಸಿನಿಮಾಗಳನ್ನು ನೋಡಿ ಬೆಳೆದವರು ರಿಷಬ್. ಈ ಕಾರಣಕ್ಕೆ ರಿಷಬ್ ಅವರಿಗೆ ವಿಕ್ರಮ್ ಅವರನ್ನು ಭೇಟಿ ಮಾಡಬೇಕು ಎಂಬ ಆಸೆ ಇತ್ತು.

ಸಿನಿಮಾ ಬಗ್ಗೆ ಪ್ರೀತಿ ಮೂಡಿದಾಗಿನಿಂದಲೂ ರಿಷಬ್ ಶೆಟ್ಟಿ ಅವರಿಗೆ ಚಿಯಾನ್ ವಿಕ್ರಮ್ ಅವರೇ ಮಾದರಿ. ಅವರ ಸಿನಿಮಾಗಳನ್ನು ನೋಡಿ ಬೆಳೆದವರು ರಿಷಬ್. ಈ ಕಾರಣಕ್ಕೆ ರಿಷಬ್ ಅವರಿಗೆ ವಿಕ್ರಮ್ ಅವರನ್ನು ಭೇಟಿ ಮಾಡಬೇಕು ಎಂಬ ಆಸೆ ಇತ್ತು.

2 / 6
‘ತಂಗಲಾನ್’ ಸಿನಿಮಾದ ಪ್ರೆಸ್​ಮೀಟ್ ಬೆಂಗಳೂರಲ್ಲಿ ಆಗಸ್ಟ್​ 6ರಂದು ನಡೆದಿದೆ. ಈ ಸಿನಿಮಾದಲ್ಲಿ ವಿಕ್ರಮ್ ನಟಿಸಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರಿಷಬ್ ಹಾಗೂ ವಿಕ್ರಮ್ ಭೇಟಿ ಆಗಿದೆ.

‘ತಂಗಲಾನ್’ ಸಿನಿಮಾದ ಪ್ರೆಸ್​ಮೀಟ್ ಬೆಂಗಳೂರಲ್ಲಿ ಆಗಸ್ಟ್​ 6ರಂದು ನಡೆದಿದೆ. ಈ ಸಿನಿಮಾದಲ್ಲಿ ವಿಕ್ರಮ್ ನಟಿಸಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರಿಷಬ್ ಹಾಗೂ ವಿಕ್ರಮ್ ಭೇಟಿ ಆಗಿದೆ.

3 / 6
ಕಳೆದ 24 ವರ್ಷಗಳಿಂದ ವಿಕ್ರಮ್ ಅವರನ್ನು ಭೇಟಿ ಆಗಬೇಕು ಎಂಬುದು ರಿಷಬ್ ಕನಸಾಗಿತ್ತು. ಆ ಕನಸು ಕೊನೆಗೂ ಈಡೇರಿದೆ. ಖುಷಿಯ ಕ್ಷಣಗಳ ಫೋಟೋಗಳನ್ನು ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಳೆದ 24 ವರ್ಷಗಳಿಂದ ವಿಕ್ರಮ್ ಅವರನ್ನು ಭೇಟಿ ಆಗಬೇಕು ಎಂಬುದು ರಿಷಬ್ ಕನಸಾಗಿತ್ತು. ಆ ಕನಸು ಕೊನೆಗೂ ಈಡೇರಿದೆ. ಖುಷಿಯ ಕ್ಷಣಗಳ ಫೋಟೋಗಳನ್ನು ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
‘24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ನಿಮ್ಮನ್ನು ಭೇಟಿ ಆದೆ. ನಾನು ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದಕ್ಕಾಗಿ ಧನ್ಯವಾದಗಳು’ ಎಂದು ರಿಷಬ್ ಬರೆದುಕೊಂಡಿದ್ದಾರೆ.

‘24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ನಿಮ್ಮನ್ನು ಭೇಟಿ ಆದೆ. ನಾನು ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದಕ್ಕಾಗಿ ಧನ್ಯವಾದಗಳು’ ಎಂದು ರಿಷಬ್ ಬರೆದುಕೊಂಡಿದ್ದಾರೆ.

5 / 6
ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸಮೀಪ ನಡೆಯುತ್ತಿದೆ.

ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸಮೀಪ ನಡೆಯುತ್ತಿದೆ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ