AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎನಿಸುತ್ತಿದೆ’; ಚಿಯಾನ್ ವಿಕ್ರಮ್ ಭೇಟಿ ಮಾಡಿದ ರಿಷಬ್

ನಟ ರಿಷಬ್ ಶೆಟ್ಟಿ ಅವರು ಕಾಲಿವುಡ್ ನಟ ಚಿಯಾನ್ ವಿಕ್ರಮ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ವಿಕ್ರಮ್ ಅವರು ವಿವಿಧ ಪಾತ್ರಗಳ ಮೂಲಕ ಅನೇಕರಿಗೆ ಸ್ಫೂರ್ತಿ. ರಿಷಬ್ ಶೆಟ್ಟಿ ಅವರಿಗೂ ವಿಕ್ರಮ್ ಸ್ಫೂರ್ತಿ ನೀಡಿದ್ದಾರೆ. ಹೀಗಾಗಿ ರಿಷಬ್​ಗೆ ಈ ಭೇಟಿ ವಿಶೇಷ ಎನಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Aug 07, 2024 | 7:50 AM

Share
ರಿಷಬ್ ಶೆಟ್ಟಿ ಅವರು ಬೆಂಗಳೂರಿನಲ್ಲಿ ಚಿಯಾನ್ ವಿಕ್ರಮ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಏಕೆ ಮುಖ್ಯ ಎಂಬುದನ್ನು ಅವರು ವಿವರಿಸಿದ್ದಾರೆ.

ರಿಷಬ್ ಶೆಟ್ಟಿ ಅವರು ಬೆಂಗಳೂರಿನಲ್ಲಿ ಚಿಯಾನ್ ವಿಕ್ರಮ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಏಕೆ ಮುಖ್ಯ ಎಂಬುದನ್ನು ಅವರು ವಿವರಿಸಿದ್ದಾರೆ.

1 / 6
ಸಿನಿಮಾ ಬಗ್ಗೆ ಪ್ರೀತಿ ಮೂಡಿದಾಗಿನಿಂದಲೂ ರಿಷಬ್ ಶೆಟ್ಟಿ ಅವರಿಗೆ ಚಿಯಾನ್ ವಿಕ್ರಮ್ ಅವರೇ ಮಾದರಿ. ಅವರ ಸಿನಿಮಾಗಳನ್ನು ನೋಡಿ ಬೆಳೆದವರು ರಿಷಬ್. ಈ ಕಾರಣಕ್ಕೆ ರಿಷಬ್ ಅವರಿಗೆ ವಿಕ್ರಮ್ ಅವರನ್ನು ಭೇಟಿ ಮಾಡಬೇಕು ಎಂಬ ಆಸೆ ಇತ್ತು.

ಸಿನಿಮಾ ಬಗ್ಗೆ ಪ್ರೀತಿ ಮೂಡಿದಾಗಿನಿಂದಲೂ ರಿಷಬ್ ಶೆಟ್ಟಿ ಅವರಿಗೆ ಚಿಯಾನ್ ವಿಕ್ರಮ್ ಅವರೇ ಮಾದರಿ. ಅವರ ಸಿನಿಮಾಗಳನ್ನು ನೋಡಿ ಬೆಳೆದವರು ರಿಷಬ್. ಈ ಕಾರಣಕ್ಕೆ ರಿಷಬ್ ಅವರಿಗೆ ವಿಕ್ರಮ್ ಅವರನ್ನು ಭೇಟಿ ಮಾಡಬೇಕು ಎಂಬ ಆಸೆ ಇತ್ತು.

2 / 6
‘ತಂಗಲಾನ್’ ಸಿನಿಮಾದ ಪ್ರೆಸ್​ಮೀಟ್ ಬೆಂಗಳೂರಲ್ಲಿ ಆಗಸ್ಟ್​ 6ರಂದು ನಡೆದಿದೆ. ಈ ಸಿನಿಮಾದಲ್ಲಿ ವಿಕ್ರಮ್ ನಟಿಸಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರಿಷಬ್ ಹಾಗೂ ವಿಕ್ರಮ್ ಭೇಟಿ ಆಗಿದೆ.

‘ತಂಗಲಾನ್’ ಸಿನಿಮಾದ ಪ್ರೆಸ್​ಮೀಟ್ ಬೆಂಗಳೂರಲ್ಲಿ ಆಗಸ್ಟ್​ 6ರಂದು ನಡೆದಿದೆ. ಈ ಸಿನಿಮಾದಲ್ಲಿ ವಿಕ್ರಮ್ ನಟಿಸಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರಿಷಬ್ ಹಾಗೂ ವಿಕ್ರಮ್ ಭೇಟಿ ಆಗಿದೆ.

3 / 6
ಕಳೆದ 24 ವರ್ಷಗಳಿಂದ ವಿಕ್ರಮ್ ಅವರನ್ನು ಭೇಟಿ ಆಗಬೇಕು ಎಂಬುದು ರಿಷಬ್ ಕನಸಾಗಿತ್ತು. ಆ ಕನಸು ಕೊನೆಗೂ ಈಡೇರಿದೆ. ಖುಷಿಯ ಕ್ಷಣಗಳ ಫೋಟೋಗಳನ್ನು ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಳೆದ 24 ವರ್ಷಗಳಿಂದ ವಿಕ್ರಮ್ ಅವರನ್ನು ಭೇಟಿ ಆಗಬೇಕು ಎಂಬುದು ರಿಷಬ್ ಕನಸಾಗಿತ್ತು. ಆ ಕನಸು ಕೊನೆಗೂ ಈಡೇರಿದೆ. ಖುಷಿಯ ಕ್ಷಣಗಳ ಫೋಟೋಗಳನ್ನು ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
‘24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ನಿಮ್ಮನ್ನು ಭೇಟಿ ಆದೆ. ನಾನು ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದಕ್ಕಾಗಿ ಧನ್ಯವಾದಗಳು’ ಎಂದು ರಿಷಬ್ ಬರೆದುಕೊಂಡಿದ್ದಾರೆ.

‘24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ನಿಮ್ಮನ್ನು ಭೇಟಿ ಆದೆ. ನಾನು ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದಕ್ಕಾಗಿ ಧನ್ಯವಾದಗಳು’ ಎಂದು ರಿಷಬ್ ಬರೆದುಕೊಂಡಿದ್ದಾರೆ.

5 / 6
ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸಮೀಪ ನಡೆಯುತ್ತಿದೆ.

ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸಮೀಪ ನಡೆಯುತ್ತಿದೆ.

6 / 6
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ