AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ 2’ ಯಶಸ್ಸು ಕೋರಿ ರಿಷಬ್ ಶೆಟ್ಟಿ ಮತ್ತು ಕುಟಂಬದಿಂದ ವಿಶೇಷ ಪೂಜೆ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಯಶಸ್ಸು ಕೋರಿ ಗೋಕರ್ಣದ ಮಹಾಗಣಪತಿ ಮಹಾಬಲೇಶ್ವರ ದೇವಾಲಯ ಕುಟುಂಬದೊಟ್ಟಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ ರಿಷಬ್.

ಮಂಜುನಾಥ ಸಿ.
|

Updated on: Jun 06, 2024 | 5:11 PM

Share
ನಟ, ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿರುವ ‘ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಸೂಪರ್ ಹಿಟ್ ಆಗಿದೆ. ಈಗ ‘ಕಾಂತಾರ ಚಾಪ್ಟರ್ 1’ ಬಗ್ಗೆ ನಿರೀಕ್ಷೆಗಳು ಬೆಟ್ಟದಷ್ಟಾಗಿದೆ.

ನಟ, ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿರುವ ‘ಕಾಂತಾರ’ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಸೂಪರ್ ಹಿಟ್ ಆಗಿದೆ. ಈಗ ‘ಕಾಂತಾರ ಚಾಪ್ಟರ್ 1’ ಬಗ್ಗೆ ನಿರೀಕ್ಷೆಗಳು ಬೆಟ್ಟದಷ್ಟಾಗಿದೆ.

1 / 6
‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣವನ್ನು ರಿಷಬ್ ಶೆಟ್ಟಿ ಈಗಾಗಲೇ ಪ್ರಾರಂಭ ಮಾಡಿದ್ದು, ಚಿತ್ರೀಕರಣ ನಿಧಾನವಾಗಿ ಸಾಗುತ್ತಿದೆ. ರಿಷಬ್ ಶೆಟ್ಟರು ಪರಿಪೂರ್ಣ ಶ್ರಮ ಹಾಕಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣವನ್ನು ರಿಷಬ್ ಶೆಟ್ಟಿ ಈಗಾಗಲೇ ಪ್ರಾರಂಭ ಮಾಡಿದ್ದು, ಚಿತ್ರೀಕರಣ ನಿಧಾನವಾಗಿ ಸಾಗುತ್ತಿದೆ. ರಿಷಬ್ ಶೆಟ್ಟರು ಪರಿಪೂರ್ಣ ಶ್ರಮ ಹಾಕಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

2 / 6
ಇದರ ನಡುವೆ ಹಲವು ದೇವಾಲಯಗಳಿಗೆ, ದೈವ ಸ್ಥಾನಗಳಿಗೂ ಭೇಟಿ ನೀಡಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಯಶಸ್ಸಿಗಾಗಿ ವಿಶೇಷ ಪೂಜೆ ಪ್ರಾರ್ಥನೆಗಳಲ್ಲಿ ತೊಡಗಿದ್ದಾರೆ.

ಇದರ ನಡುವೆ ಹಲವು ದೇವಾಲಯಗಳಿಗೆ, ದೈವ ಸ್ಥಾನಗಳಿಗೂ ಭೇಟಿ ನೀಡಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಯಶಸ್ಸಿಗಾಗಿ ವಿಶೇಷ ಪೂಜೆ ಪ್ರಾರ್ಥನೆಗಳಲ್ಲಿ ತೊಡಗಿದ್ದಾರೆ.

3 / 6
ಇದೀಗ ರಿಷಬ್ ಶೆಟ್ಟಿ ತಮ್ಮ ಪತ್ನಿ ಹಾಗೂ ಮಕ್ಕಳೊಟ್ಟಿಗೆ ಗೋಕರ್ಣದ ಮಹಾಗಣಪತಿ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದೀಗ ರಿಷಬ್ ಶೆಟ್ಟಿ ತಮ್ಮ ಪತ್ನಿ ಹಾಗೂ ಮಕ್ಕಳೊಟ್ಟಿಗೆ ಗೋಕರ್ಣದ ಮಹಾಗಣಪತಿ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

4 / 6
ರಿಷಬ್​ರ ಗೆಳೆಯ ರಕ್ಷಿತ್ ಶೆಟ್ಟಿಯವರ ಹುಟ್ಟುಹಬ್ಬ ಸಹ ಸಮೀಪದಲ್ಲಿಯೇ ಇದ್ದು, ಗೆಳೆಯನ ಹೆಸರಿನಲ್ಲಿಯೂ ಸಹ ಸಂಕಲ್ಪವನ್ನು ರಿಷಬ್ ಶೆಟ್ಟಿ ಮಾಡಿದ್ದಾರೆ.

ರಿಷಬ್​ರ ಗೆಳೆಯ ರಕ್ಷಿತ್ ಶೆಟ್ಟಿಯವರ ಹುಟ್ಟುಹಬ್ಬ ಸಹ ಸಮೀಪದಲ್ಲಿಯೇ ಇದ್ದು, ಗೆಳೆಯನ ಹೆಸರಿನಲ್ಲಿಯೂ ಸಹ ಸಂಕಲ್ಪವನ್ನು ರಿಷಬ್ ಶೆಟ್ಟಿ ಮಾಡಿದ್ದಾರೆ.

5 / 6
ದೇವಾಲಯದ ಅರ್ಚಕ ರಾಜಗೋಪಾಲ್ ನೇತೃತ್ವದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ರಿಷಬ್ ಮಾಡಿದ್ದಾರೆ. ಪೂಜಾರಿಗಳು ಸಹ ರಿಷಬ್ ಶೆಟ್ಟರಿಗೆ ಶುಭ ಹಾರೈಸಿದ್ದಾರೆ.

ದೇವಾಲಯದ ಅರ್ಚಕ ರಾಜಗೋಪಾಲ್ ನೇತೃತ್ವದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ರಿಷಬ್ ಮಾಡಿದ್ದಾರೆ. ಪೂಜಾರಿಗಳು ಸಹ ರಿಷಬ್ ಶೆಟ್ಟರಿಗೆ ಶುಭ ಹಾರೈಸಿದ್ದಾರೆ.

6 / 6
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ