AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ

Rishab Shetty Photo: ರಿಷಬ್​ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್​ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್​ ಎಂದಿದ್ದಾರೆ.

TV9 Web
| Edited By: |

Updated on:Nov 10, 2022 | 8:56 AM

Share
‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಮೋಡಿ ಮಾಡಿದೆ. 300 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಆಗಿದೆ.

Rishab Shetty promotes Kantara movie wearing panche

1 / 5
ಉತ್ತರ ಭಾರತದಲ್ಲೂ ‘ಕಾಂತಾರ’ ಸಿನಿಮಾ ಧೂಳೆಬ್ಬಿಸಿದೆ. ಆ ಮೂಲಕ ರಿಷಬ್​ ಶೆಟ್ಟಿ ಅವರಿಗೆ ಪ್ಯಾನ್​ ಇಂಡಿಯಾ ಸ್ಟಾರ್​ ಎಂಬ ಖ್ಯಾತಿಯನ್ನು ತಂದುಕೊಟ್ಟಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

Rishab Shetty promotes Kantara movie wearing panche

2 / 5
‘ಕಾಂತಾರ’ ಬಿಡುಗಡೆ ಆದ ನಂತರವೂ ರಿಷಬ್​ ಶೆಟ್ಟಿ ಅವರು ಈ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಹಲವು ಕಡೆಗಳಿಗೆ ತೆರಳಿ ಸಂದರ್ಶನ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

‘ಕಾಂತಾರ’ ಬಿಡುಗಡೆ ಆದ ನಂತರವೂ ರಿಷಬ್​ ಶೆಟ್ಟಿ ಅವರು ಈ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಹಲವು ಕಡೆಗಳಿಗೆ ತೆರಳಿ ಸಂದರ್ಶನ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

3 / 5
ರಿಷಬ್​ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್​ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್​ ಎಂದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

ರಿಷಬ್​ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್​ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್​ ಎಂದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

4 / 5
ಹಿಂದಿಯಲ್ಲಿ ‘ಕಾಂತಾರ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಿಂದಿ ವರ್ಷನ್​ನಿಂದ ಈವರೆಗೂ 67 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ.

ಹಿಂದಿಯಲ್ಲಿ ‘ಕಾಂತಾರ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಿಂದಿ ವರ್ಷನ್​ನಿಂದ ಈವರೆಗೂ 67 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ.

5 / 5

Published On - 8:56 am, Thu, 10 November 22

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್