AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಕಾಲುಗಳು ಹೇಳುತ್ತಿವೆ ‘ಕಾಂತಾರ’ದ ಹಿಂದಿನ ಶ್ರಮದ ಕತೆ

Kantara: Chapter 1: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿದೆ. ಇದೀಗ ರಿಷಬ್ ತಮ್ಮ ಕಾಲುಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ರಿಷಬ್ ಅವರ ಕಾಲುಗಳೇ ಹೇಳುತ್ತಿವೆ ಕಾಂತಾರ ಶೂಟಿಂಗ್​​ನ ಶ್ರಮದ ಕತೆಯನ್ನು. ಚಿತ್ರಗಳ ನೋಡಿ...

ಮಂಜುನಾಥ ಸಿ.
|

Updated on: Oct 13, 2025 | 10:12 AM

Share
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬಲು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆ ಆದ 11 ದಿನಗಳಲ್ಲಿ ದಾಖಲೆ ಮೊತ್ತದ ಗಳಿಕೆ ಮಾಡಿದೆ ಸಿನಿಮಾ.

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬಲು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆ ಆದ 11 ದಿನಗಳಲ್ಲಿ ದಾಖಲೆ ಮೊತ್ತದ ಗಳಿಕೆ ಮಾಡಿದೆ ಸಿನಿಮಾ.

1 / 7
ರಿಷಬ್ ಶೆಟ್ಟಿ ಸತತ ಮೂರು ವರ್ಷಗಳ ಕಾಲ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕಾಗಿ ತಮ್ಮ ತಂಡದೊಂದಿಗೆ ಅವಿರತವಾಗಿ ದುಡಿದಿದ್ದಾರೆ. ಈ ಬಗ್ಗೆ ಅವರೇ ಕೆಲವೆಡೆ ಹೇಳಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಸತತ ಮೂರು ವರ್ಷಗಳ ಕಾಲ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕಾಗಿ ತಮ್ಮ ತಂಡದೊಂದಿಗೆ ಅವಿರತವಾಗಿ ದುಡಿದಿದ್ದಾರೆ. ಈ ಬಗ್ಗೆ ಅವರೇ ಕೆಲವೆಡೆ ಹೇಳಿಕೊಂಡಿದ್ದಾರೆ.

2 / 7
ಇದೀಗ ರಿಷಬ್ ಶೆಟ್ಟಿ ತಮ್ಮ ಕಾಲುಗಳ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ರಿಷಬ್ ಶೆಟ್ಟಿಯವರ ಊದಿಕೊಂಡಿರುವ ಕಾಲುಗಳೇ ಹೇಳುತ್ತಿವೆ ಕಾಂತಾರದ ಹಿಂದಿರುವ ಶ್ರಮದ ಕತೆಯನ್ನು.

ಇದೀಗ ರಿಷಬ್ ಶೆಟ್ಟಿ ತಮ್ಮ ಕಾಲುಗಳ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ರಿಷಬ್ ಶೆಟ್ಟಿಯವರ ಊದಿಕೊಂಡಿರುವ ಕಾಲುಗಳೇ ಹೇಳುತ್ತಿವೆ ಕಾಂತಾರದ ಹಿಂದಿರುವ ಶ್ರಮದ ಕತೆಯನ್ನು.

3 / 7
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ಸಮಯದಲ್ಲಿ ಕಾಲುಗಳು ಊದಿಕೊಂಡು ಇಡೀ ದೇಹವೇ ನಿತ್ರಾಣವಾಗಿತ್ತಂತೆ ರಿಷಬ್ ಶೆಟ್ಟಿಗೆ. ಆದರೂ ಬಿಡದೇ ಚಿತ್ರೀಕರಣ ಮಾಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ಸಮಯದಲ್ಲಿ ಕಾಲುಗಳು ಊದಿಕೊಂಡು ಇಡೀ ದೇಹವೇ ನಿತ್ರಾಣವಾಗಿತ್ತಂತೆ ರಿಷಬ್ ಶೆಟ್ಟಿಗೆ. ಆದರೂ ಬಿಡದೇ ಚಿತ್ರೀಕರಣ ಮಾಡಿದ್ದಾರೆ.

4 / 7
ಅರಣ್ಯ ಪ್ರದೇಶದಲ್ಲಿ ವಿಷಮ ಪರಿಸ್ಥಿತಿಗಳಲ್ಲಿ, ಮೇಕಪ್ ಧರಿಸಿ ಗಂಟೆ ಗಟ್ಟಲೆ ನಡೆದೇ ಶೂಟಿಂಗ್ ಸ್ಥಳ ಸೇರಬೇಕಿತ್ತಂತೆ. ಇಂಥಹಾ ನೂರಾರು ಕಷ್ಟಗಳನ್ನು ಎದುರಿಸಿ ಸಿನಿಮಾ ಮಾಡಿದ್ದಾರೆ ರಿಷಬ್.

ಅರಣ್ಯ ಪ್ರದೇಶದಲ್ಲಿ ವಿಷಮ ಪರಿಸ್ಥಿತಿಗಳಲ್ಲಿ, ಮೇಕಪ್ ಧರಿಸಿ ಗಂಟೆ ಗಟ್ಟಲೆ ನಡೆದೇ ಶೂಟಿಂಗ್ ಸ್ಥಳ ಸೇರಬೇಕಿತ್ತಂತೆ. ಇಂಥಹಾ ನೂರಾರು ಕಷ್ಟಗಳನ್ನು ಎದುರಿಸಿ ಸಿನಿಮಾ ಮಾಡಿದ್ದಾರೆ ರಿಷಬ್.

5 / 7
ರಿಷಬ್ ಹಂಚಿಕೊಂಡಿರುವ ಚಿತ್ರಗಳಲ್ಲಿ ರಿಷಬ್ ಕಾಲುಗಳು ಕಪ್ಪೆದ್ದು ಹೋಗಿವೆ. ಬಟ್ಟೆಗಳು ಬಿಗಿಯಾಗಿ ಕಟ್ಟಿದ್ದಕ್ಕೆ ರಕ್ತಚಲನೆ ಇಲ್ಲದೆ ಚರ್ಮ ಮರಗಟ್ಟಿದಂತಾಗಿರುವುದು ಕಾಣುತ್ತಿದೆ. ಕಾಲು ಊದಿಕೊಂಡಿದೆ.

ರಿಷಬ್ ಹಂಚಿಕೊಂಡಿರುವ ಚಿತ್ರಗಳಲ್ಲಿ ರಿಷಬ್ ಕಾಲುಗಳು ಕಪ್ಪೆದ್ದು ಹೋಗಿವೆ. ಬಟ್ಟೆಗಳು ಬಿಗಿಯಾಗಿ ಕಟ್ಟಿದ್ದಕ್ಕೆ ರಕ್ತಚಲನೆ ಇಲ್ಲದೆ ಚರ್ಮ ಮರಗಟ್ಟಿದಂತಾಗಿರುವುದು ಕಾಣುತ್ತಿದೆ. ಕಾಲು ಊದಿಕೊಂಡಿದೆ.

6 / 7
ರಿಷಬ್ ಅವರೇ ಹೇಳಿರುವಂತೆ ಇಷ್ಟು ಕಷ್ಟ ಪಟ್ಟು ಸಿನಿಮಾ ಮಾಡಿದ್ದಕ್ಕೆ ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವಹಾಗೆ ಆಗಿದೆ. ಇದು ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ. ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತ್ಯಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ರಿಷಬ್ ಅವರೇ ಹೇಳಿರುವಂತೆ ಇಷ್ಟು ಕಷ್ಟ ಪಟ್ಟು ಸಿನಿಮಾ ಮಾಡಿದ್ದಕ್ಕೆ ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವಹಾಗೆ ಆಗಿದೆ. ಇದು ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ. ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತ್ಯಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ