AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಶೆಟ್ಟಿ ಜತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ​; ‘ರಿಚರ್ಡ್​ ಆಂಟನಿ’ಗೆ ನಡೆದಿದೆ ಸಿದ್ಧತೆ?

Richard Anthony: ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡುತ್ತಿರುವ ‘ರಿಚರ್ಡ್​ ಆಂಟನಿ’ ಸಿನಿಮಾದಲ್ಲಿ ರಿಷಬ್ ಕೂಡ ನಟಿಸುತ್ತಿದ್ದಾರೆ. ಈಗ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರಿಂದ ಈ ಸಿನಿಮಾದ ಕೆಲಸ ಶುರುವಾಗಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

TV9 Web
| Edited By: |

Updated on:Dec 27, 2022 | 6:40 AM

Share
ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ. ಇಬ್ಬರೂ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈಗ ರಕ್ಷಿತ್ ಜತೆ ಇರುವ ಫೋಟೋ ಅನ್ನು ರಿಷಬ್ ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ. ಇಬ್ಬರೂ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈಗ ರಕ್ಷಿತ್ ಜತೆ ಇರುವ ಫೋಟೋ ಅನ್ನು ರಿಷಬ್ ಹಂಚಿಕೊಂಡಿದ್ದಾರೆ.

1 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಗೆಲುವಿನ ಖುಷಿಯಲ್ಲಿದ್ದಾರೆ. ಈ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ರಿಷಬ್.

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಗೆಲುವಿನ ಖುಷಿಯಲ್ಲಿದ್ದಾರೆ. ಈ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ರಿಷಬ್.

2 / 5
ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡುತ್ತಿರುವ ‘ರಿಚರ್ಡ್​ ಆಂಟನಿ’ ಸಿನಿಮಾದಲ್ಲಿ ರಿಷಬ್ ಕೂಡ ನಟಿಸುತ್ತಿದ್ದಾರೆ. ಈಗ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರಿಂದ ಈ ಸಿನಿಮಾದ ಕೆಲಸ ಶುರುವಾಗಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡುತ್ತಿರುವ ‘ರಿಚರ್ಡ್​ ಆಂಟನಿ’ ಸಿನಿಮಾದಲ್ಲಿ ರಿಷಬ್ ಕೂಡ ನಟಿಸುತ್ತಿದ್ದಾರೆ. ಈಗ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರಿಂದ ಈ ಸಿನಿಮಾದ ಕೆಲಸ ಶುರುವಾಗಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.

3 / 5
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಸದ್ಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಸಿನಿಮಾದ ಬಹುತೇಕ ಕೆಲಸ ಪೂರ್ಣಗೊಂಡಿದೆ.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಸದ್ಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಸಿನಿಮಾದ ಬಹುತೇಕ ಕೆಲಸ ಪೂರ್ಣಗೊಂಡಿದೆ.

4 / 5
ರಕ್ಷಿತ್ ಶೆಟ್ಟಿ ಅವರು ‘ರಿಚರ್ಡ್​ ಆಂಟನಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ರಕ್ಷಿತ್ ಹಂಚಿಕೊಂಡಿರುವ ಫೋಟೋ ಕುತೂಹಲ ಮೂಡಿಸಿದೆ.

ರಕ್ಷಿತ್ ಶೆಟ್ಟಿ ಅವರು ‘ರಿಚರ್ಡ್​ ಆಂಟನಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ರಕ್ಷಿತ್ ಹಂಚಿಕೊಂಡಿರುವ ಫೋಟೋ ಕುತೂಹಲ ಮೂಡಿಸಿದೆ.

5 / 5

Published On - 6:30 am, Tue, 27 December 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ