AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗೌರವ ನಮ್ಮದಲ್ಲ, ನಿಮ್ಮದು: ರಾಷ್ಟ್ರ ಪ್ರಶಸ್ತಿ ಕೈಯಲ್ಲಿ ಹಿಡಿದು ಪ್ರೇಕ್ಷಕರನ್ನು ನೆನೆದ ರಿಷಬ್​ ಶೆಟ್ಟಿ

‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ರಿಷಬ್​ ಶೆಟ್ಟಿ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಿಷಬ್​ ಶೆಟ್ಟಿ ಅವರು ಅಭಿಮಾನಿಗಳನ್ನು ನೆನಪು ಮಾಡಿಕೊಂಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಈಗ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಮದನ್​ ಕುಮಾರ್​
|

Updated on: Oct 09, 2024 | 3:14 PM

Share
ಅಕ್ಟೋಬರ್​ 8ರಂದು ದೆಹಲಿಯಲ್ಲಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಣೆ ಮಾಡಿದರು. ನಟ ರಿಷಬ್​ ಶೆಟ್ಟಿ ಅವರು ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್​ ಅವಾರ್ಡ್​ ಪಡೆದರು.

ಅಕ್ಟೋಬರ್​ 8ರಂದು ದೆಹಲಿಯಲ್ಲಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಣೆ ಮಾಡಿದರು. ನಟ ರಿಷಬ್​ ಶೆಟ್ಟಿ ಅವರು ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್​ ಅವಾರ್ಡ್​ ಪಡೆದರು.

1 / 5
‘ಕಾಂತಾರ’ ಚಿತ್ರದಲ್ಲಿನ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಖುಷಿಯಲ್ಲಿ ರಿಷಬ್​ ಅವರು ಅಭಿಮಾನಿಗಳನ್ನು ನೆನಪಿಸಿಕೊಂಡಿದ್ದಾರೆ.

‘ಕಾಂತಾರ’ ಚಿತ್ರದಲ್ಲಿನ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಖುಷಿಯಲ್ಲಿ ರಿಷಬ್​ ಅವರು ಅಭಿಮಾನಿಗಳನ್ನು ನೆನಪಿಸಿಕೊಂಡಿದ್ದಾರೆ.

2 / 5
‘ಈ ಗೌರವ ನಮ್ಮದಲ್ಲ ನಿಮ್ಮದು. ಪ್ರತಿ ಹೆಜ್ಜೆಯಲ್ಲೂ ನಮ್ಮೊಂದಿಗಿದ್ದು ಕಾಂತಾರವೆಂಬ ಕನಸನ್ನು ನನಸಾಗಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಪ್ರೀತಿಗೆ ಸದಾ ಕೃತಜ್ಞರಾಗಿ ಇರುತ್ತೇವೆ’ ಎಂದು ರಿಷಬ್​ ಶೆಟ್ಟಿ ಅವರು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಿದ್ದಾರೆ.

‘ಈ ಗೌರವ ನಮ್ಮದಲ್ಲ ನಿಮ್ಮದು. ಪ್ರತಿ ಹೆಜ್ಜೆಯಲ್ಲೂ ನಮ್ಮೊಂದಿಗಿದ್ದು ಕಾಂತಾರವೆಂಬ ಕನಸನ್ನು ನನಸಾಗಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಪ್ರೀತಿಗೆ ಸದಾ ಕೃತಜ್ಞರಾಗಿ ಇರುತ್ತೇವೆ’ ಎಂದು ರಿಷಬ್​ ಶೆಟ್ಟಿ ಅವರು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಿದ್ದಾರೆ.

3 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣವಾದ ‘ಕಾಂತಾರ’ ಸಿನಿಮಾಗೆ ವಿಜಯ್​ ಕಿರಂಗದೂರು ಅವರು ಬಂಡವಾಳ ಹೂಡಿದ್ದಾರೆ. ಅವರು ಕೂಡ ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ‘ಕಾಂತಾರ’ ಪ್ರೀಕ್ವೆಲ್​ಗೂ ಅವರು ಹಣ ಹೂಡುತ್ತಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣವಾದ ‘ಕಾಂತಾರ’ ಸಿನಿಮಾಗೆ ವಿಜಯ್​ ಕಿರಂಗದೂರು ಅವರು ಬಂಡವಾಳ ಹೂಡಿದ್ದಾರೆ. ಅವರು ಕೂಡ ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ‘ಕಾಂತಾರ’ ಪ್ರೀಕ್ವೆಲ್​ಗೂ ಅವರು ಹಣ ಹೂಡುತ್ತಿದ್ದಾರೆ.

4 / 5
‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಕುಂದಾಪುರದಲ್ಲಿ ಈ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದ ಮೇಲೆ ಪ್ರೇಕ್ಷಕರು ಸಖತ್ ಭರವಸೆ ಇಟ್ಟುಕೊಂಡಿದ್ದಾರೆ. 2025ರಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಕುಂದಾಪುರದಲ್ಲಿ ಈ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದ ಮೇಲೆ ಪ್ರೇಕ್ಷಕರು ಸಖತ್ ಭರವಸೆ ಇಟ್ಟುಕೊಂಡಿದ್ದಾರೆ. 2025ರಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್