AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗೌರವ ನಮ್ಮದಲ್ಲ, ನಿಮ್ಮದು: ರಾಷ್ಟ್ರ ಪ್ರಶಸ್ತಿ ಕೈಯಲ್ಲಿ ಹಿಡಿದು ಪ್ರೇಕ್ಷಕರನ್ನು ನೆನೆದ ರಿಷಬ್​ ಶೆಟ್ಟಿ

‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ರಿಷಬ್​ ಶೆಟ್ಟಿ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಿಷಬ್​ ಶೆಟ್ಟಿ ಅವರು ಅಭಿಮಾನಿಗಳನ್ನು ನೆನಪು ಮಾಡಿಕೊಂಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಈಗ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಮದನ್​ ಕುಮಾರ್​
|

Updated on: Oct 09, 2024 | 3:14 PM

Share
ಅಕ್ಟೋಬರ್​ 8ರಂದು ದೆಹಲಿಯಲ್ಲಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಣೆ ಮಾಡಿದರು. ನಟ ರಿಷಬ್​ ಶೆಟ್ಟಿ ಅವರು ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್​ ಅವಾರ್ಡ್​ ಪಡೆದರು.

ಅಕ್ಟೋಬರ್​ 8ರಂದು ದೆಹಲಿಯಲ್ಲಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಣೆ ಮಾಡಿದರು. ನಟ ರಿಷಬ್​ ಶೆಟ್ಟಿ ಅವರು ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್​ ಅವಾರ್ಡ್​ ಪಡೆದರು.

1 / 5
‘ಕಾಂತಾರ’ ಚಿತ್ರದಲ್ಲಿನ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಖುಷಿಯಲ್ಲಿ ರಿಷಬ್​ ಅವರು ಅಭಿಮಾನಿಗಳನ್ನು ನೆನಪಿಸಿಕೊಂಡಿದ್ದಾರೆ.

‘ಕಾಂತಾರ’ ಚಿತ್ರದಲ್ಲಿನ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ರಿಷಬ್​ ಶೆಟ್ಟಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಖುಷಿಯಲ್ಲಿ ರಿಷಬ್​ ಅವರು ಅಭಿಮಾನಿಗಳನ್ನು ನೆನಪಿಸಿಕೊಂಡಿದ್ದಾರೆ.

2 / 5
‘ಈ ಗೌರವ ನಮ್ಮದಲ್ಲ ನಿಮ್ಮದು. ಪ್ರತಿ ಹೆಜ್ಜೆಯಲ್ಲೂ ನಮ್ಮೊಂದಿಗಿದ್ದು ಕಾಂತಾರವೆಂಬ ಕನಸನ್ನು ನನಸಾಗಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಪ್ರೀತಿಗೆ ಸದಾ ಕೃತಜ್ಞರಾಗಿ ಇರುತ್ತೇವೆ’ ಎಂದು ರಿಷಬ್​ ಶೆಟ್ಟಿ ಅವರು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಿದ್ದಾರೆ.

‘ಈ ಗೌರವ ನಮ್ಮದಲ್ಲ ನಿಮ್ಮದು. ಪ್ರತಿ ಹೆಜ್ಜೆಯಲ್ಲೂ ನಮ್ಮೊಂದಿಗಿದ್ದು ಕಾಂತಾರವೆಂಬ ಕನಸನ್ನು ನನಸಾಗಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಪ್ರೀತಿಗೆ ಸದಾ ಕೃತಜ್ಞರಾಗಿ ಇರುತ್ತೇವೆ’ ಎಂದು ರಿಷಬ್​ ಶೆಟ್ಟಿ ಅವರು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಿದ್ದಾರೆ.

3 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣವಾದ ‘ಕಾಂತಾರ’ ಸಿನಿಮಾಗೆ ವಿಜಯ್​ ಕಿರಂಗದೂರು ಅವರು ಬಂಡವಾಳ ಹೂಡಿದ್ದಾರೆ. ಅವರು ಕೂಡ ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ‘ಕಾಂತಾರ’ ಪ್ರೀಕ್ವೆಲ್​ಗೂ ಅವರು ಹಣ ಹೂಡುತ್ತಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣವಾದ ‘ಕಾಂತಾರ’ ಸಿನಿಮಾಗೆ ವಿಜಯ್​ ಕಿರಂಗದೂರು ಅವರು ಬಂಡವಾಳ ಹೂಡಿದ್ದಾರೆ. ಅವರು ಕೂಡ ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ‘ಕಾಂತಾರ’ ಪ್ರೀಕ್ವೆಲ್​ಗೂ ಅವರು ಹಣ ಹೂಡುತ್ತಿದ್ದಾರೆ.

4 / 5
‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಕುಂದಾಪುರದಲ್ಲಿ ಈ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದ ಮೇಲೆ ಪ್ರೇಕ್ಷಕರು ಸಖತ್ ಭರವಸೆ ಇಟ್ಟುಕೊಂಡಿದ್ದಾರೆ. 2025ರಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಕುಂದಾಪುರದಲ್ಲಿ ಈ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದ ಮೇಲೆ ಪ್ರೇಕ್ಷಕರು ಸಖತ್ ಭರವಸೆ ಇಟ್ಟುಕೊಂಡಿದ್ದಾರೆ. 2025ರಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ