AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು