AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ