ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

| Updated By: Digi Tech Desk

Updated on:May 11, 2023 | 4:41 PM

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

Follow us
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ