AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 11, 2023 | 4:41 PM

Share
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!