AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ