AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ