AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ, ರಿಷಬ್ ಸೇರಿ ಹಲವು ಸೆಲೆಬ್ರಿಟಿಗಳಿಂದ ಮತದಾನ; ಇಲ್ಲಿದೆ ಫೋಟೋಸ್

ಇಂದು (ಮೇ 10) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಸೆಲೆಬ್ರಿಟಿಗಳು ಮತ ಚಲಾವಣೆ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉಪೇಂದ್ರ ಅವರು ವೋಟಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

1 / 7
ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

ನಟ ರಿಷಬ್ ಶೆಟ್ಟಿ ಅವರು ಬೈಂದೂರಿಗೆ ತೆರಳಿ ವೋಟ್ ಮಾಡಿದ್ದಾರೆ. ಅವರ ಹೊಸ ಲುಕ್ ಗಮನ ಸೆಳೆದಿದೆ.

2 / 7
ಮತ ಹಾಕಿದ ವೈಷ್ಣವಿ ಗೌಡ

ಮತ ಹಾಕಿದ ವೈಷ್ಣವಿ ಗೌಡ

3 / 7
ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಮತ ಹಾಕಿದ್ದಾರೆ ಮತ್ತು ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

4 / 7
ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

ಗಣೇಶ್ ಕೈಗೆ ಇಂಕ್ ಬಿದ್ದಿದೆ. ಪತ್ನಿ ಶಿಲ್ಪಾ ಜೊತೆ ತೆರಳಿ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿ ವೋಟ್ ಮಾಡಿದ್ದಾರೆ.

5 / 7
ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕೂಡ ಮತ ಹಾಕಿದ್ದಾರೆ. ಆರ್​ಆರ್​ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ.

6 / 7
ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನಿತಾ ಭಟ್ ಕೂಡ ವೋಟ್ ಮಾಡಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

7 / 7

Published On - 11:59 am, Wed, 10 May 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!