AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಐಫಾ ವೇದಿಕೆ ಮೇಲೆ ಅವಾರ್ಡ್ ಗೆದ್ದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 28, 2024 | 9:03 AM

Share
ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

1 / 5
ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

2 / 5
ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

3 / 5
ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

5 / 5
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್