AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಐಫಾ ವೇದಿಕೆ ಮೇಲೆ ಅವಾರ್ಡ್ ಗೆದ್ದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 28, 2024 | 9:03 AM

Share
ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

1 / 5
ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

2 / 5
ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

3 / 5
ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್