AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಐಫಾ ವೇದಿಕೆ ಮೇಲೆ ಅವಾರ್ಡ್ ಗೆದ್ದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 28, 2024 | 9:03 AM

Share
ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

1 / 5
ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

2 / 5
ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

3 / 5
ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ