Rishab Shetty: ಐಫಾ ವೇದಿಕೆ ಮೇಲೆ ಅವಾರ್ಡ್ ಗೆದ್ದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

|

Updated on: Sep 28, 2024 | 9:03 AM

ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

ಐಫಾ ವೇದಿಕೆ ಮೇಲೆ ರಿಷಬ್ ಶೆಟ್ಟಿ ಅವರು ಅವಾರ್ಡ್ ಗೆದ್ದು ಬೀಗಿದ್ದಾರೆ. ಅಬುಧಾಬಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಕನ್ನಡ ಕಲಾವಿದರ ಸಮಾಗವೂ ಈ ವೇದಿಕೆ ಮೇಲೆ ಆಯಿತು.

1 / 5
ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ಐಫಾ (ಐಐಎಫ್​ಎ) ಕಾರ್ಯಕ್ರಮದಲ್ಲಿ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇದಿಕೆ ಮೇಲೆ ಆಗಮಿಸಿದ ಅವರು ಅವಾರ್ಡ್ ಸ್ವೀಕರಿಸಿದ್ದಾರೆ.

2 / 5
ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

ಕನ್ನಡದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ರಿಷಬ್ ಶೆಟ್ಟಿಗೆ ಈ ಅವಾರ್ಡ್ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಆ್ಯಂಕರ್ ಅಕುಲ್ ಬಾಲಾಜಿ ಕೂಡ ಇದ್ದರು.

3 / 5
ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

ಅವಾರ್ಡ್ ಪಡೆದ ಬಳಿಕ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ನಿರ್ದೇಶಕ ಪ್ರಶಾಂತ್ ನೀಲ್, ನಟ ಜೂನಿಯರ್ ಎನ್​ಟಿಆರ್ ಅವರನ್ನು ಭೇಟಿ ಆಗಿದ್ದರು.

5 / 5
Follow us
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ