AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳದಲ್ಲಿ ಚಿನ್ನ ಗೆದ್ದ ಕಾಂತಾರ ಚಿತ್ರದ ಅಪ್ಪು-ಕಿಟ್ಟು ಕೋಣಗಳ ಫೋಟೋಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ ತಿಂಡಿ-ತಿನಿಸುಗಳನ್ನು ಸವಿದು ಸಂಭ್ರಮಿಸಿದ್ದಾರೆ. ಇನ್ನು ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಈ ಬೆಂಗಳೂರು ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಬೀಗಿವೆ.

ರಮೇಶ್ ಬಿ. ಜವಳಗೇರಾ
|

Updated on: Nov 26, 2023 | 6:03 PM

Share
ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

1 / 7
ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ  ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

2 / 7
ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

3 / 7
ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

4 / 7
ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

5 / 7
ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

6 / 7
 ಇದೇ  ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

ಇದೇ ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

7 / 7
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ