AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳದಲ್ಲಿ ಚಿನ್ನ ಗೆದ್ದ ಕಾಂತಾರ ಚಿತ್ರದ ಅಪ್ಪು-ಕಿಟ್ಟು ಕೋಣಗಳ ಫೋಟೋಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ ತಿಂಡಿ-ತಿನಿಸುಗಳನ್ನು ಸವಿದು ಸಂಭ್ರಮಿಸಿದ್ದಾರೆ. ಇನ್ನು ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಈ ಬೆಂಗಳೂರು ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಬೀಗಿವೆ.

ರಮೇಶ್ ಬಿ. ಜವಳಗೇರಾ
|

Updated on: Nov 26, 2023 | 6:03 PM

Share
ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

1 / 7
ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ  ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

2 / 7
ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

3 / 7
ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

4 / 7
ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

5 / 7
ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

6 / 7
 ಇದೇ  ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

ಇದೇ ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ