AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳದಲ್ಲಿ ಚಿನ್ನ ಗೆದ್ದ ಕಾಂತಾರ ಚಿತ್ರದ ಅಪ್ಪು-ಕಿಟ್ಟು ಕೋಣಗಳ ಫೋಟೋಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ ತಿಂಡಿ-ತಿನಿಸುಗಳನ್ನು ಸವಿದು ಸಂಭ್ರಮಿಸಿದ್ದಾರೆ. ಇನ್ನು ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಈ ಬೆಂಗಳೂರು ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಬೀಗಿವೆ.

ರಮೇಶ್ ಬಿ. ಜವಳಗೇರಾ
|

Updated on: Nov 26, 2023 | 6:03 PM

Share
ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

ಬೆಂಗಳೂರು ಕಂಬಳದಲ್ಲಿ ಭಾಗವಹಿಸಿರುವ ಕೆಲವು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು, ಅದರಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು-ಕಿಟ್ಟು ಎಂಬ ಕೋಣಗಳು ಕನೆಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ.

1 / 7
ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ  ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

ಕಣಹಲಗೆಯ ನಾಲ್ಕಾನೇ ರೌಂಡ್ ನಲ್ಲಿ ಆರುವರೆ ಅಡಿ ನೀರು ಚಿಮ್ಮಿಸುವ ಮೂಲಕ ಅಪ್ಪು-ಕಿಟ್ಟು ಎಂಬ ಕೋಣಗಳು ಭರ್ಜರಿ ಗೆಲುವು ಸಾಧಿಸಿವೆ.

2 / 7
ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ನಿವಾಸಿಯಾದ ಪರಮೇಶ್ವರ್​ ಭಟ್ ಅವರು ಅಪ್ಪು-ಕಿಟ್ಟು ಕೋಣಗಳ ಮಾಲೀಕರಾಗಿದ್ದು, ಇದೀಗ ತಮ್ಮ ಕೋಣಗಳು ಬೆಂಗಳೂರು ಕಂಬಳದಲ್ಲಿ ಗೆಲುವು ಸಾಧಿಸಿರುವುದಕ್ಕೆ ಫುಲ್ ಖುಷ್ ಆಗಿದ್ದಾರೆ.

3 / 7
ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

ಬೆಂಗಳೂರು ಕಂಬಳ ಸ್ಪರ್ಧೆಯಲ್ಲಿ ಅಪ್ಪು ಮತ್ತು ಕಿಟ್ಟು ಪದಕಗಳನ್ನು ಗೆಲ್ಲುತ್ತಿದ್ದಂತೆ ಡಿಮ್ಯಾಂಡ್​ ಹೆಚ್ಚಾಗಿದ್ದು, ಅವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

4 / 7
ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

ಕಾಂತಾರ ಸಿನಿಮಾ ಕೋಣಗಳಾಗಿರುವುದರಿಂದ ಜನರು ನೋಡಲು ಮುಗಿಬೀಳುತ್ತಿದ್ದು, ಮಂಗಳೂರು ಸೇರಿದಂತೆ ಬೆಂಗಳೂರಿಗರು ಬಂದು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.

5 / 7
ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಕೋಣಗಳನ್ನು ಓಡಿಸಿದ ರಾಘವೇಂದ್ರ ಪೂಜಾರಿ ಮಾತನಾಡಿ, ನಮ್ಮ ಕಿಟ್ಟು – ಅಪ್ಪು ಎದುರಾಳಿ ಕೋಣಗಳಿಗೆ ಓಡುವುದರಲ್ಲಿ ಫೈಟ್ ಕೊಡುತ್ತವೆ. ಇದರಿಂದಲೇ ನಾವು ಗೆದ್ದಿದ್ದೇವೆ. ಇಷ್ಟು ದೊಡ್ಡ ಕಂಬಳದಲ್ಲಿ ಭಾಗವಹಿಸಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

6 / 7
 ಇದೇ  ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

ಇದೇ ಅಪ್ಪು ಮತ್ತು ಕಿಟ್ಟು ಎನ್ನುವ ಕೋಣಗಳನ್ನು ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಸಿನಿಮಾದಲ್ಲಿ ಆಯೋಜಿಸಲಾಗಿದ್ದ ಕಂಬಳದಲ್ಲಿ ಓಡಿಸಿದ್ದರು.

7 / 7
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ