AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಸಿನಿಮಾನಲ್ಲಿ ನಟಿಸಿರುವ ರಿಷಬ್​ರ ಪತ್ನಿ ಪ್ರಗತಿಯನ್ನು ಗುರುತಿಸಿದ್ದೀರ? ಇಲ್ಲಿದೆ ಅವರ ಪಾತ್ರದ ಚಿತ್ರಗಳು

Kantara: ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದಾರೆ, ಮಾತ್ರವಲ್ಲ ರಿಷಬ್​ರ ಇಬ್ಬರು ಮಕ್ಕಳು ಸಹ ಕಾಂತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Apr 27, 2023 | 9:00 AM

Share
ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

1 / 5
ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

2 / 5
ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

4 / 5
ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ