AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಸಿನಿಮಾನಲ್ಲಿ ನಟಿಸಿರುವ ರಿಷಬ್​ರ ಪತ್ನಿ ಪ್ರಗತಿಯನ್ನು ಗುರುತಿಸಿದ್ದೀರ? ಇಲ್ಲಿದೆ ಅವರ ಪಾತ್ರದ ಚಿತ್ರಗಳು

Kantara: ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದಾರೆ, ಮಾತ್ರವಲ್ಲ ರಿಷಬ್​ರ ಇಬ್ಬರು ಮಕ್ಕಳು ಸಹ ಕಾಂತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Apr 27, 2023 | 9:00 AM

Share
ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

1 / 5
ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

2 / 5
ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

4 / 5
ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ