AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಸಿನಿಮಾನಲ್ಲಿ ನಟಿಸಿರುವ ರಿಷಬ್​ರ ಪತ್ನಿ ಪ್ರಗತಿಯನ್ನು ಗುರುತಿಸಿದ್ದೀರ? ಇಲ್ಲಿದೆ ಅವರ ಪಾತ್ರದ ಚಿತ್ರಗಳು

Kantara: ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದಾರೆ, ಮಾತ್ರವಲ್ಲ ರಿಷಬ್​ರ ಇಬ್ಬರು ಮಕ್ಕಳು ಸಹ ಕಾಂತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Apr 27, 2023 | 9:00 AM

Share
ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ನಟಿಸಿದ್ದಾರೆ.

1 / 5
ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ನಟಿಸಿದ್ದಾರೆ.

2 / 5
ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಗತಿ ಶೆಟ್ಟಿ ಮಾತ್ರವೇ ಅಲ್ಲ, ರಿಷಬ್ ಶೆಟ್ಟಿಯ ಇಬ್ಬರು ಮಕ್ಕಳು ಸಹ ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

ತಮ್ಮ ಪಾತ್ರದ ಚಿತ್ರಗಳನ್ನು ಪ್ರಗತಿ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಈ ಸಿನಿಮಾ ತಮಗೆ ಬಹು ವಿಶೇಷ ಎಂದು ಬರೆದುಕೊಂಡಿದ್ದಾರೆ.

4 / 5
ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

ಕಾಂತಾರ ಸಿನಿಮಾಕ್ಕೆ ವಸ್ತ್ರ ವಿನ್ಯಾಸಕಿಯಾಗಿಯೂ ಸಹ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಕಾಂತಾರ 2 ನಲ್ಲೂ ಪ್ರಗತಿ ಶೆಟ್ಟಿ ನಟಿಸಲಿದ್ದಾರೆಯೇ? ಕಾದು ನೋಡಬೇಕು.

5 / 5
Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ