AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

River Indie: ಬಜೆಟ್ ಬೆಲೆಯೊಂದಿಗೆ ಭರ್ಜರಿ ಮೈಲೇಜ್ ನೀಡುವ ರಿವರ್ ಇಂಡಿ ಇವಿ ಸ್ಕೂಟರ್ ಬಿಡುಗಡೆ

ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಕಂಪನಿ ರಿವರ್ ತನ್ನ ಬಹುನೀರಿಕ್ಷಿತ ಇಂಡಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Praveen Sannamani
|

Updated on:Feb 24, 2023 | 7:37 PM

Share
ರಿವರ್ ಕಂಪನಿಯು ಇಂಡಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್ ಶೋರೂಂ ಪ್ರಕಾರ ರೂ.1.25 ಲಕ್ಷ ಬೆಲೆ ಹೊಂದಿದೆ.

ರಿವರ್ ಕಂಪನಿಯು ಇಂಡಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಬೆಂಗಳೂರು ಎಕ್ಸ್ ಶೋರೂಂ ಪ್ರಕಾರ ರೂ.1.25 ಲಕ್ಷ ಬೆಲೆ ಹೊಂದಿದೆ.

1 / 7
ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ ರಿವರ್ ಕಂಪನಿಯು IP67 ಮಾನದಂಡ ಪೂರೈಸಿರುವ 4kWh ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು,  ಇದು ಪ್ರತಿ ಚಾರ್ಜ್ ಗೆ ಗರಿಷ್ಠ 120 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ ರಿವರ್ ಕಂಪನಿಯು IP67 ಮಾನದಂಡ ಪೂರೈಸಿರುವ 4kWh ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 120 ಕಿ.ಮೀ ಮೈಲೇಜ್ ನೀಡುತ್ತದೆ.

2 / 7
ಇಂಡಿ ಇವಿ ಸ್ಕೂಟರ್ ನಲ್ಲಿರುವ ಬ್ಯಾಟರಿ ಪ್ಯಾಕ್ ಗರಿಷ್ಠ 5 ಗಂಟೆಗಳಲ್ಲಿ ಶೇ. 80 ರಷ್ಟು ಚಾರ್ಜ್ ಆಗಲಿದ್ದು, ಪೂರ್ತಿಯಾಗಿ ಚಾರ್ಜ್ ಆಗಲು ಗರಿಷ್ಠ 8 ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಇಂಡಿ ಇವಿ ಸ್ಕೂಟರ್ ನಲ್ಲಿರುವ ಬ್ಯಾಟರಿ ಪ್ಯಾಕ್ ಗರಿಷ್ಠ 5 ಗಂಟೆಗಳಲ್ಲಿ ಶೇ. 80 ರಷ್ಟು ಚಾರ್ಜ್ ಆಗಲಿದ್ದು, ಪೂರ್ತಿಯಾಗಿ ಚಾರ್ಜ್ ಆಗಲು ಗರಿಷ್ಠ 8 ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳುತ್ತದೆ.

3 / 7
ಹೊಸ ಇವಿ ಸ್ಕೂಟರ್ ಮಾದರಿಯು 8.98 ಹಾರ್ಸ್ ಪವರ್ ಉತ್ಪಾದನೆಯೊಂದಿಗೆ ಪ್ರತಿ ಗಂಟೆಗೆ ಗರಿಷ್ಠ 90 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, 14 ಇಂಚಿನ ಅಲಾಯ್ ವ್ಹೀಲ್ ಜೊತೆಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಸೌಲಭ್ಯ ನೀಡಲಾಗಿದೆ.

ಹೊಸ ಇವಿ ಸ್ಕೂಟರ್ ಮಾದರಿಯು 8.98 ಹಾರ್ಸ್ ಪವರ್ ಉತ್ಪಾದನೆಯೊಂದಿಗೆ ಪ್ರತಿ ಗಂಟೆಗೆ ಗರಿಷ್ಠ 90 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, 14 ಇಂಚಿನ ಅಲಾಯ್ ವ್ಹೀಲ್ ಜೊತೆಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಸೌಲಭ್ಯ ನೀಡಲಾಗಿದೆ.

4 / 7
ಹೊಸ ಇವಿ ಸ್ಕೂಟರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ, ರೈಡ್ ಜೊತೆಗೆ ರಶ್ ಎಂಬ ಮೂರು ರೈಡಿಂಗ್ ಮೋಡ್ ಜೋಡಣೆ ಮಾಡಲಾಗಿದ್ದು, ಇಕೋ ಮೋಡ್ ನಲ್ಲಿ ಗರಿಷ್ಠ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಹೊಸ ಇವಿ ಸ್ಕೂಟರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ, ರೈಡ್ ಜೊತೆಗೆ ರಶ್ ಎಂಬ ಮೂರು ರೈಡಿಂಗ್ ಮೋಡ್ ಜೋಡಣೆ ಮಾಡಲಾಗಿದ್ದು, ಇಕೋ ಮೋಡ್ ನಲ್ಲಿ ಗರಿಷ್ಠ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

5 / 7
ಇನ್ನು ಹೊಸ ಸ್ಕೂಟರಿನಲ್ಲಿ ರಿವರ್ ಕಂಪನಿಯು ಎಲ್ ಸಿಡಿ ಸ್ಕ್ರೀನ್ ಸೌಲಭ್ಯದೊಂದಿಗೆ ಕನೆಕ್ಟೆಡ್ ಫೀಚರ್ಸ್ ನೀಡಿದ್ದು, ಹಲವಾರು ಸೇಫ್ಟಿ ಫೀಚರ್ಸ್ ಗಳನ್ನ ನೀಡಲಾಗಿದೆ.

ಇನ್ನು ಹೊಸ ಸ್ಕೂಟರಿನಲ್ಲಿ ರಿವರ್ ಕಂಪನಿಯು ಎಲ್ ಸಿಡಿ ಸ್ಕ್ರೀನ್ ಸೌಲಭ್ಯದೊಂದಿಗೆ ಕನೆಕ್ಟೆಡ್ ಫೀಚರ್ಸ್ ನೀಡಿದ್ದು, ಹಲವಾರು ಸೇಫ್ಟಿ ಫೀಚರ್ಸ್ ಗಳನ್ನ ನೀಡಲಾಗಿದೆ.

6 / 7
ಹಾಗೆಯೇ ಹೊಸ ಸ್ಕೂಟರಿನಲ್ಲಿ ಪುಟ್ ಮೇಲ್ಭಾಗದಲ್ಲಿ ಮತ್ತು ಅಂಡರ್ ಸೀಟ್ ನಲ್ಲಿ ಒಟ್ಟಾರೆಯಾಗಿ 55 ಲೀಟರ್ ಸಾಮರ್ಥ್ಯದ ಸ್ಟೊರೇಜ್ ಸ್ಪೇಸ್ ನೀಡಲಾಗಿದ್ದು, ಕ್ರ್ಯಾಶ್ ಗಾರ್ಡ್ ಸೌಲಭ್ಯ ಪ್ರಮುಖ ಆಕರ್ಷಣೆಯಾಗಿದೆ. ಇದರಲ್ಲಿ ಕಂಪನಿಯು ಐದು ವರ್ಷಗಳ ವಾರಂಟಿ ಘೋಷಣೆ ಮಾಡಿದ್ದು, ವಿವಿಧ ಮೂರು ಬಣ್ಣಗಳಲ್ಲಿ ಹೊಸ ಸ್ಕೂಟರ್ ಆಯ್ಕೆ ಮಾಡಬಹುದು.

ಹಾಗೆಯೇ ಹೊಸ ಸ್ಕೂಟರಿನಲ್ಲಿ ಪುಟ್ ಮೇಲ್ಭಾಗದಲ್ಲಿ ಮತ್ತು ಅಂಡರ್ ಸೀಟ್ ನಲ್ಲಿ ಒಟ್ಟಾರೆಯಾಗಿ 55 ಲೀಟರ್ ಸಾಮರ್ಥ್ಯದ ಸ್ಟೊರೇಜ್ ಸ್ಪೇಸ್ ನೀಡಲಾಗಿದ್ದು, ಕ್ರ್ಯಾಶ್ ಗಾರ್ಡ್ ಸೌಲಭ್ಯ ಪ್ರಮುಖ ಆಕರ್ಷಣೆಯಾಗಿದೆ. ಇದರಲ್ಲಿ ಕಂಪನಿಯು ಐದು ವರ್ಷಗಳ ವಾರಂಟಿ ಘೋಷಣೆ ಮಾಡಿದ್ದು, ವಿವಿಧ ಮೂರು ಬಣ್ಣಗಳಲ್ಲಿ ಹೊಸ ಸ್ಕೂಟರ್ ಆಯ್ಕೆ ಮಾಡಬಹುದು.

7 / 7

Published On - 7:37 pm, Fri, 24 February 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ