AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Edited By: |

Updated on:Feb 22, 2022 | 6:03 PM

Share
2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ