AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Edited By: |

Updated on:Feb 22, 2022 | 6:03 PM

Share
2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ