AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Edited By: |

Updated on:Feb 22, 2022 | 6:03 PM

Share
2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ