AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Feb 22, 2022 | 6:03 PM

Share
2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ