AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 22, 2022 | 6:03 PM

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ