AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಸಿನಿಮಾದಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹೃದಯಾಘಾತ; ಮನೆಯಲ್ಲಿದ್ದಾಗಲೇ ಕಾಣಿಸಿಕೊಂಡಿತ್ತು ಎದೆನೋವು

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ.

TV9 Web
| Edited By: |

Updated on:Feb 22, 2022 | 6:03 PM

Share
2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

2013ರಲ್ಲಿ ತೆರೆಗೆ ಬಂದ ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಸಿನಿಮಾ ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ದೇಶಕ ಸಿಂಪಲ್​ ಸುನಿ ಬಣ್ಣದ ಬದುಕನ್ನೇ ಬದಲಿಸಿತ್ತು. ಈ ಚಿತ್ರದಲ್ಲಿ ಆರ್​.ಜೆ. ಆಗಿ ಕಾಣಿಸಿಕೊಂಡಿದ್ದರು ರಚನಾ. (ಚಿತ್ರ ಕೃಪೆ Jhankar Music)

1 / 5
ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

ರಚನಾ ನಿಜ ಜೀವನದಲ್ಲೂ ಆರ್​.ಜೆ. ಆಗಿದ್ದರು. ಅವರ ವಯಸ್ಸು ಇನ್ನೂ 40 ದಾಟಿರಲಿಲ್ಲ. ಆಗಲೇ ಹೃದಯಾಘಾತ ಸಂಭವಿಸಿದೆ. ಸಣ್ಣ ವಯಸ್ಸಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ. (ಚಿತ್ರ ಕೃಪೆ Jhankar Music)

2 / 5
ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

ಜೆ.ಪಿ. ನಗರದಲ್ಲಿ ರಚನಾ ವಾಸವಾಗಿದ್ದರು. ಮನೆಯಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ಮೃತಪಟ್ಟಿದ್ದಾರೆ. ಮೂರು ವರ್ಷಗಳ ಹಿಂದೆ ಅವರು ಆರ್​ಜೆ ಕೆಲಸ ಬಿಟ್ಟಿದ್ದರು ಎಂದು ತಿಳಿದು ಬಂದಿದೆ.(ಚಿತ್ರ ಕೃಪೆ Jhankar Music)

3 / 5
ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

ರಚನಾ ತಂದೆತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಮಗಳ ಸಾವಿನ ಸುದ್ದಿ ಕೇಳಿ ತಂದೆ-ತಾಯಿಗೆ ತೀವ್ರ ನೋವಾಗಿದೆ.ರಚನಾ ಪಾರ್ಥಿವ ಶರೀರವನ್ನು ಚಾಮರಾಜಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರುತಿಳಿಸಿದ್ದಾರೆ. ಆರ್.​ಜೆ. ಪ್ರದೀಪ್​, ಆರ್​ಜೆ ನೇತ್ರಾ ಸೇರಿ ಅನೇಕರು  ರಚನಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಚಿತ್ರ ಕೃಪೆ Jhankar Music) 

4 / 5
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕದ ವಿಚಾರ. ಕಳೆದ ವರ್ಷ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದರು. (ಚಿತ್ರ ಕೃಪೆ Jhankar Music)

5 / 5

Published On - 3:31 pm, Tue, 22 February 22

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!