AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Birthday: ಯಶ್​ ಹುಟ್ಟುಹಬ್ಬಕ್ಕೆ ‘ರಾಮಾಚಾರಿ’, ‘ಕೆಜಿಎಫ್​’ ಮರು ಬಿಡುಗಡೆ; ಅಭಿಮಾನಿಗಳಿಗೆ ಸಂಭ್ರಮ

Happy Birthday Yash: ನಟ ‘ರಾಕಿಂಗ್​ ಸ್ಟಾರ್​’ ಯಶ್​ ಅವರ ಹುಟ್ಟುಹಬ್ಬವನ್ನು ಇಂದು (ಜ.8) ಸಡಗರದಿಂದ ಆಚರಿಸಲಾಗುತ್ತಿದೆ. ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

TV9 Web
| Edited By: |

Updated on: Jan 08, 2023 | 11:23 AM

Share
ನಟ ಯಶ್​ ಬರ್ತ್​ಡೇ ಪ್ರಯುಕ್ತ ‘ಮಿಸ್ಟರ್​ ಆ್ಯಂಡ್​ ಮಿಸಸ್​ ರಾಮಾಚಾರಿ’ ಸಿನಿಮಾ ಮರುಬಿಡುಗಡೆ ಆಗಿದೆ. 2014ರಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಿತ್ರ ಇದು.

ನಟ ಯಶ್​ ಬರ್ತ್​ಡೇ ಪ್ರಯುಕ್ತ ‘ಮಿಸ್ಟರ್​ ಆ್ಯಂಡ್​ ಮಿಸಸ್​ ರಾಮಾಚಾರಿ’ ಸಿನಿಮಾ ಮರುಬಿಡುಗಡೆ ಆಗಿದೆ. 2014ರಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಿತ್ರ ಇದು.

1 / 5
ಆಂಧ್ರ ಪ್ರದೇಶದಲ್ಲೂ ಯಶ್​ ಅವರಿಗೆ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿ ‘ಕೆಜಿಎಫ್​’ ಸಿನಿಮಾವನ್ನು ಆಂಧ್ರದಲ್ಲಿ ರೀ-ರೀಲೀಸ್​ ಮಾಡಲಾಗಿದೆ. ದೊಡ್ಡ ಪರದೆಯಲ್ಲಿ ಫ್ಯಾನ್ಸ್​ ಈ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಆಂಧ್ರ ಪ್ರದೇಶದಲ್ಲೂ ಯಶ್​ ಅವರಿಗೆ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿ ‘ಕೆಜಿಎಫ್​’ ಸಿನಿಮಾವನ್ನು ಆಂಧ್ರದಲ್ಲಿ ರೀ-ರೀಲೀಸ್​ ಮಾಡಲಾಗಿದೆ. ದೊಡ್ಡ ಪರದೆಯಲ್ಲಿ ಫ್ಯಾನ್ಸ್​ ಈ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

2 / 5
‘ರಾಕಿಂಗ್​ ಸ್ಟಾರ್​’ ಯಶ್​ ಬರ್ತ್​ಡೇ ಪ್ರಯುಕ್ತ ಬಿಡುಗಡೆಯಾದ ಕಾಮನ್​ ಡಿಪಿ ವೈರಲ್​ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಥೀಮ್​ನಲ್ಲಿ ಈ ಪೋಸ್ಟರ್​ ಮೂಡಿಬಂದಿದೆ. ಇದರಲ್ಲಿ ‘ಬಾಸ್​’ ಎಂದು ಬರೆದಿರುವುದು ಹೈಲೈಟ್​ ಆಗಿದೆ.

‘ರಾಕಿಂಗ್​ ಸ್ಟಾರ್​’ ಯಶ್​ ಬರ್ತ್​ಡೇ ಪ್ರಯುಕ್ತ ಬಿಡುಗಡೆಯಾದ ಕಾಮನ್​ ಡಿಪಿ ವೈರಲ್​ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಥೀಮ್​ನಲ್ಲಿ ಈ ಪೋಸ್ಟರ್​ ಮೂಡಿಬಂದಿದೆ. ಇದರಲ್ಲಿ ‘ಬಾಸ್​’ ಎಂದು ಬರೆದಿರುವುದು ಹೈಲೈಟ್​ ಆಗಿದೆ.

3 / 5
ಎಲ್ಲ ಕಡೆಗಳಲ್ಲಿ ಯಶ್​ ಅವರ ಬ್ಯಾನರ್​ಗಳು ರಾರಾಜಿಸುತ್ತಿವೆ. ಹುಟ್ಟುಹಬ್ಬಕ್ಕೆ ಶುಭಕೋರಿ ಅಭಿಮಾನಿಗಳು ಬ್ಯಾನರ್​ ಹಾಕಿಸಿದ್ದಾರೆ. ಅಭಿಮಾನಿಗಳ ಸಂಘಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

ಎಲ್ಲ ಕಡೆಗಳಲ್ಲಿ ಯಶ್​ ಅವರ ಬ್ಯಾನರ್​ಗಳು ರಾರಾಜಿಸುತ್ತಿವೆ. ಹುಟ್ಟುಹಬ್ಬಕ್ಕೆ ಶುಭಕೋರಿ ಅಭಿಮಾನಿಗಳು ಬ್ಯಾನರ್​ ಹಾಕಿಸಿದ್ದಾರೆ. ಅಭಿಮಾನಿಗಳ ಸಂಘಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

4 / 5
ಭಾರತೀಯ ಚಿತ್ರರಂಗದಲ್ಲಿ ಯಶ್​ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಬಗ್ಗೆ ಇಡೀ ದೇಶವೇ ಮಾತನಾಡುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ.

ಭಾರತೀಯ ಚಿತ್ರರಂಗದಲ್ಲಿ ಯಶ್​ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಬಗ್ಗೆ ಇಡೀ ದೇಶವೇ ಮಾತನಾಡುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?