AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಗ್ಲಿಂಪ್ಸ್​ನಲ್ಲಿ ಯಶ್ ಲುಕ್ ಹೇಗಿದೆ? ಇಲ್ಲಿವೆ ವಿವಿಧ ಪೋಸ್

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jan 08, 2025 | 11:42 AM

Share
ನಟ ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಅದಕ್ಕೆ ಕಾರಣ ಆಗಿರೋದು ಈ ಚಿತ್ರದ ಗ್ಲಿಂಪ್ಸ್. ಬರ್ತ್​ಡೇ ಪ್ರಯುಕ್ತ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಅದಕ್ಕೆ ಕಾರಣ ಆಗಿರೋದು ಈ ಚಿತ್ರದ ಗ್ಲಿಂಪ್ಸ್. ಬರ್ತ್​ಡೇ ಪ್ರಯುಕ್ತ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

1 / 7
ಇಂದು (ಜನವರಿ 8) ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್​ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆಯುತ್ತಿದೆ.

ಇಂದು (ಜನವರಿ 8) ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್​ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆಯುತ್ತಿದೆ.

2 / 7
‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ.

‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ.

3 / 7
ಯಶ್ ಅವರು ಕ್ಲಾಸಿ ಲುಕ್​ನಲ್ಲಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಎಂಟ್ರಿ ಕೊಡೋದು ವಿಂಟೇಜ್ ಕಾರಿನಲ್ಲಿ. ಈ ಲುಕ್​ನ ಈ ಮೊದಲೇ ಪೋಸ್ಟರ್​ನಲ್ಲಿ ರಿಲೀಸ್ ಮಾಡಲಾಗಿತ್ತು. ಯಶ್ ಅವರ ಲುಕ್ ಈಗ ಗಮನ ಸೆಳೆಯುತ್ತಿದೆ.

ಯಶ್ ಅವರು ಕ್ಲಾಸಿ ಲುಕ್​ನಲ್ಲಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಎಂಟ್ರಿ ಕೊಡೋದು ವಿಂಟೇಜ್ ಕಾರಿನಲ್ಲಿ. ಈ ಲುಕ್​ನ ಈ ಮೊದಲೇ ಪೋಸ್ಟರ್​ನಲ್ಲಿ ರಿಲೀಸ್ ಮಾಡಲಾಗಿತ್ತು. ಯಶ್ ಅವರ ಲುಕ್ ಈಗ ಗಮನ ಸೆಳೆಯುತ್ತಿದೆ.

4 / 7
ಯಶ್ ಎಂಟ್ರಿ ಕೊಡೋ ಕ್ಲಬ್​ನಲ್ಲಿ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯುತ್ತಾ ಇರುತ್ತದೆ. ಈ ಪಾರ್ಟಿಯಲ್ಲಿ ಯಶ್ ಕೂಡ ಭಾಗಿ ಆಗುತ್ತಾರೆ. ಆ ಬಳಿಕ ಅವರು ಪಾರ್ಟಿಯಲ್ಲಿ ಎಂಜಾಯ್ ಮಾಡುತ್ತಾರೆ. ಹುಡುಗಿಯ ಮೇಲೆ ಎಣ್ಣೆ ಸುರಿಯುತ್ತಾರೆ.

ಯಶ್ ಎಂಟ್ರಿ ಕೊಡೋ ಕ್ಲಬ್​ನಲ್ಲಿ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯುತ್ತಾ ಇರುತ್ತದೆ. ಈ ಪಾರ್ಟಿಯಲ್ಲಿ ಯಶ್ ಕೂಡ ಭಾಗಿ ಆಗುತ್ತಾರೆ. ಆ ಬಳಿಕ ಅವರು ಪಾರ್ಟಿಯಲ್ಲಿ ಎಂಜಾಯ್ ಮಾಡುತ್ತಾರೆ. ಹುಡುಗಿಯ ಮೇಲೆ ಎಣ್ಣೆ ಸುರಿಯುತ್ತಾರೆ.

5 / 7
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅವರು ದೊಡ್ಡ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಾ ಇದ್ದಾರೆ.

‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅವರು ದೊಡ್ಡ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಾ ಇದ್ದಾರೆ.

6 / 7
‘ಟಾಕ್ಸಿಕ್’ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?