AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು

ಪತಿ ಯಶ್​ ಜೊತೆ ಒಂದೆರಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ರಾಧಿಕಾ ಪಂಡಿತ್​ ಈ ಪರಿ ಕಷ್ಟಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸ್ಯಾಂಡಲ್​ವುಡ್​ ಸ್ಟಾರ್​ ದಂಪತಿಯ ಕೆಲವು ಫನ್ನಿ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Dec 10, 2021 | 11:46 AM

Share
ಸಿನಿಮಾ ಕೆಲಸಗಳ ಬಿಡುವಿನಲ್ಲಿ ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ ನಟ ಯಶ್​. ಆ ಸಂದರ್ಭದ ಕೆಲವು ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಳ್ಳುತ್ತಾರೆ. ಪತಿಯ ಜತೆ ಸೆಲ್ಫಿ ತೆಗೆದುಕೊಳ್ಳಲು ರಾಧಿಕಾ ಕಷ್ಟಪಟ್ಟಿದ್ದಾರೆ.

Rocking star Yash wife actress Radhika Pandit shares some rare photos

1 / 5
ಪತ್ನಿ ರಾಧಿಕಾ ಜತೆಗಿನ ಸೆಲ್ಫಿಯಲ್ಲಿ ಯಶ್​ ಮುಖ ಮುಚ್ಚಿಕೊಂಡಿರುವುದು ತುಂಬಾ​ ಫನ್ನಿ ಆಗಿದೆ. ಸದ್ಯ ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Rocking star Yash wife actress Radhika Pandit shares some rare photos

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

3 / 5
ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

4 / 5
‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!