ಯಶ್​ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು

ಪತಿ ಯಶ್​ ಜೊತೆ ಒಂದೆರಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ರಾಧಿಕಾ ಪಂಡಿತ್​ ಈ ಪರಿ ಕಷ್ಟಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸ್ಯಾಂಡಲ್​ವುಡ್​ ಸ್ಟಾರ್​ ದಂಪತಿಯ ಕೆಲವು ಫನ್ನಿ ಫೋಟೋಗಳು ಇಲ್ಲಿವೆ.

| Updated By: ಮದನ್​ ಕುಮಾರ್​

Updated on: Dec 10, 2021 | 11:46 AM

ಸಿನಿಮಾ ಕೆಲಸಗಳ ಬಿಡುವಿನಲ್ಲಿ ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ ನಟ ಯಶ್​. ಆ ಸಂದರ್ಭದ ಕೆಲವು ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಳ್ಳುತ್ತಾರೆ. ಪತಿಯ ಜತೆ ಸೆಲ್ಫಿ ತೆಗೆದುಕೊಳ್ಳಲು ರಾಧಿಕಾ ಕಷ್ಟಪಟ್ಟಿದ್ದಾರೆ.

Rocking star Yash wife actress Radhika Pandit shares some rare photos

1 / 5
ಪತ್ನಿ ರಾಧಿಕಾ ಜತೆಗಿನ ಸೆಲ್ಫಿಯಲ್ಲಿ ಯಶ್​ ಮುಖ ಮುಚ್ಚಿಕೊಂಡಿರುವುದು ತುಂಬಾ​ ಫನ್ನಿ ಆಗಿದೆ. ಸದ್ಯ ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Rocking star Yash wife actress Radhika Pandit shares some rare photos

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

3 / 5
ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

4 / 5
‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

5 / 5
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್