Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು

ಪತಿ ಯಶ್​ ಜೊತೆ ಒಂದೆರಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ರಾಧಿಕಾ ಪಂಡಿತ್​ ಈ ಪರಿ ಕಷ್ಟಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸ್ಯಾಂಡಲ್​ವುಡ್​ ಸ್ಟಾರ್​ ದಂಪತಿಯ ಕೆಲವು ಫನ್ನಿ ಫೋಟೋಗಳು ಇಲ್ಲಿವೆ.

TV9 Web
| Updated By: ಮದನ್​ ಕುಮಾರ್​

Updated on: Dec 10, 2021 | 11:46 AM

ಸಿನಿಮಾ ಕೆಲಸಗಳ ಬಿಡುವಿನಲ್ಲಿ ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ ನಟ ಯಶ್​. ಆ ಸಂದರ್ಭದ ಕೆಲವು ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಳ್ಳುತ್ತಾರೆ. ಪತಿಯ ಜತೆ ಸೆಲ್ಫಿ ತೆಗೆದುಕೊಳ್ಳಲು ರಾಧಿಕಾ ಕಷ್ಟಪಟ್ಟಿದ್ದಾರೆ.

Rocking star Yash wife actress Radhika Pandit shares some rare photos

1 / 5
ಪತ್ನಿ ರಾಧಿಕಾ ಜತೆಗಿನ ಸೆಲ್ಫಿಯಲ್ಲಿ ಯಶ್​ ಮುಖ ಮುಚ್ಚಿಕೊಂಡಿರುವುದು ತುಂಬಾ​ ಫನ್ನಿ ಆಗಿದೆ. ಸದ್ಯ ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Rocking star Yash wife actress Radhika Pandit shares some rare photos

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿರುವ ರಾಧಿಕಾ ಪಂಡಿತ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ.

3 / 5
ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

ರಾಧಿಕಾ ಪಂಡಿತ್​ ಮತ್ತು ಯಶ್​ ದಾಂಪತ್ಯಕ್ಕೆ ಈಗ ಐದು ವರ್ಷ. 2016ರ ಡಿ.9ರಂದು ಈ ಜೋಡಿ ಹಸೆಮಣೆ ಏರಿತ್ತು. ಸ್ಯಾಂಡಲ್​ವುಡ್​ನಲ್ಲಿ ಯಶ್​ ಮತ್ತು ರಾಧಿಕಾ ಬದುಕಿನ ಪಯಣ ಅನೇಕರಿಗೆ ಮಾದರಿ ಆಗಿದೆ.

4 / 5
‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

‘ಕೆಜಿಎಫ್:​ ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ರಾಧಿಕಾ ಪಂಡಿತ್​ ಆದಷ್ಟು ಬೇಗ ನಟನೆಗೆ ಮರಳಲಿ ಎಂದು ಅವರ ಫ್ಯಾನ್ಸ್​ ಬಯಸುತ್ತಿದ್ದಾರೆ.

5 / 5
Follow us
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ