AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾ ಆರೋಪಿಸಿರುವ ರೋಹಿಣಿ ಸಿಂಧೂರಿಯ ಕೋಟ್ಯಾಂತರ ರೂ. ಭವ್ಯ ಬಂಗಲೆ ಹೇಗಿದೆ ಗೊತ್ತಾ?ಇಲ್ಲಿವೆ ಫೋಟೋಸ್

ರೋಹಿಣಿ ಸಿಂಧೂರಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಐಪಿಎಸ್ ಅಧಿಕಾರಿ ರೂಪಾ ದೂರು ಸಲ್ಲಿಸಿದ್ದಾರೆ. ಅಲ್ಲದೇ ನಿರ್ಮಾಣವಾಗುತ್ತಿರುವ ಮನೆ ಹಾಗೂ ಒಳಾಂಗಣದ ಫೋಟೋಸ್​ಗಳನ್ನು ರಿಲೀಸ್ ಮಾಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Feb 21, 2023 | 8:13 PM

Share
ರೋಹಿಣಿ ಸಿಂಧೂರಿ ಅವರು ಕೋಟ್ಯಾಂತರ ರೂ. ವೆಚ್ಚದಲ್ಲಿ ಬೆಂಗಳೂರಿನ ಜಾಲಹಳ್ಳಿ ಬಳಿ ಭವ್ಯ ಬಂಗಲೆ ನಿರ್ಮಿಸಲಾಗಿದೆ ಎಂದು ಡಿ ರೂಪಾ ಆರೋಪಿಸಿದ್ದಾರೆ.

ರೋಹಿಣಿ ಸಿಂಧೂರಿ ಅವರು ಕೋಟ್ಯಾಂತರ ರೂ. ವೆಚ್ಚದಲ್ಲಿ ಬೆಂಗಳೂರಿನ ಜಾಲಹಳ್ಳಿ ಬಳಿ ಭವ್ಯ ಬಂಗಲೆ ನಿರ್ಮಿಸಲಾಗಿದೆ ಎಂದು ಡಿ ರೂಪಾ ಆರೋಪಿಸಿದ್ದಾರೆ.

1 / 7
 ರೋಹಿಣಿ ಸಿಂಧೂರಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಐಪಿಎಸ್ ಅಧಿಕಾರಿ ರೂಪಾ  ದೂರು ಸಲ್ಲಿಸಿದ್ದಾರೆ.

ರೋಹಿಣಿ ಸಿಂಧೂರಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಐಪಿಎಸ್ ಅಧಿಕಾರಿ ರೂಪಾ ದೂರು ಸಲ್ಲಿಸಿದ್ದಾರೆ.

2 / 7
ಮನೆ ಬಾಗಿಲಿಗೆ ಹಾಕುವ, ಕ್ಲಾಂಪ್​ಗಳಿಗೆ 6 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಹೀಗಾಗಿ ರೋಹಿಣಿ ಆದಾಯದ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಮನೆ ಬಾಗಿಲಿಗೆ ಹಾಕುವ, ಕ್ಲಾಂಪ್​ಗಳಿಗೆ 6 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಹೀಗಾಗಿ ರೋಹಿಣಿ ಆದಾಯದ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

3 / 7
 ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

4 / 7
ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

5 / 7
ಜಾಲಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗೆ ರೋಹಿಣಿ ಸಿಂಧೂರಿ ತೆರಿಗೆ ಇಲ್ಲದೇ 2 ಕೋಟಿ ರೂ. ಬೆಲೆ ಬಾಳುವ ಇಟಲಿ ಫರ್ನೀಚರ್ಸ್ ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾಲಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗೆ ರೋಹಿಣಿ ಸಿಂಧೂರಿ ತೆರಿಗೆ ಇಲ್ಲದೇ 2 ಕೋಟಿ ರೂ. ಬೆಲೆ ಬಾಳುವ ಇಟಲಿ ಫರ್ನೀಚರ್ಸ್ ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

6 / 7
ಐಪಿಎಸ್​​​ ಡಿ.ರೂಪಾ ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶ ಇಲ್ಲ. ಇದು ನಮ್ಮ ತಾಯಿಗೆ ಸೇರಿದ ಪ್ರಾಪರ್ಟಿ. ನಾನು ಕೂಡ ವಿದೇಶದಲ್ಲಿ ಕೆಲಸ ಮಾಡಿದವನು. ನನ್ನ ಸ್ನೇಹಿತರಿಂದ ಮನೆಗೆ ಬೇಕಾದ ಕೆಲವು ವಸ್ತುಗಳನ್ನು ತರಿಸಿದ್ದೇವೆ. ಭ್ರಷ್ಟಾಚಾರದಿಂದ ಗಳಿಸಿದ ಹಣದಲ್ಲಿ ಕಟ್ಟುತ್ತಿರುವ ಮನೆ ಇಲ್ಲ. ಮನೆ ನಿರ್ಮಾಣ ಸಂಬಂಧ ಎಲ್ಲಾ ದಾಖಲೆ ನೀಡಲು ಸಿದ್ಧರಿದ್ದೇವೆ ಎಂದು ಟಿವಿ9ಗೆ ರೋಹಿಣಿ ಸಿಂಧೂರಿ ಭಾವ ಮಧುಸೂದನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಐಪಿಎಸ್​​​ ಡಿ.ರೂಪಾ ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶ ಇಲ್ಲ. ಇದು ನಮ್ಮ ತಾಯಿಗೆ ಸೇರಿದ ಪ್ರಾಪರ್ಟಿ. ನಾನು ಕೂಡ ವಿದೇಶದಲ್ಲಿ ಕೆಲಸ ಮಾಡಿದವನು. ನನ್ನ ಸ್ನೇಹಿತರಿಂದ ಮನೆಗೆ ಬೇಕಾದ ಕೆಲವು ವಸ್ತುಗಳನ್ನು ತರಿಸಿದ್ದೇವೆ. ಭ್ರಷ್ಟಾಚಾರದಿಂದ ಗಳಿಸಿದ ಹಣದಲ್ಲಿ ಕಟ್ಟುತ್ತಿರುವ ಮನೆ ಇಲ್ಲ. ಮನೆ ನಿರ್ಮಾಣ ಸಂಬಂಧ ಎಲ್ಲಾ ದಾಖಲೆ ನೀಡಲು ಸಿದ್ಧರಿದ್ದೇವೆ ಎಂದು ಟಿವಿ9ಗೆ ರೋಹಿಣಿ ಸಿಂಧೂರಿ ಭಾವ ಮಧುಸೂದನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

7 / 7

Published On - 8:12 pm, Tue, 21 February 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ