AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾ ಆರೋಪಿಸಿರುವ ರೋಹಿಣಿ ಸಿಂಧೂರಿಯ ಕೋಟ್ಯಾಂತರ ರೂ. ಭವ್ಯ ಬಂಗಲೆ ಹೇಗಿದೆ ಗೊತ್ತಾ?ಇಲ್ಲಿವೆ ಫೋಟೋಸ್

ರೋಹಿಣಿ ಸಿಂಧೂರಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಐಪಿಎಸ್ ಅಧಿಕಾರಿ ರೂಪಾ ದೂರು ಸಲ್ಲಿಸಿದ್ದಾರೆ. ಅಲ್ಲದೇ ನಿರ್ಮಾಣವಾಗುತ್ತಿರುವ ಮನೆ ಹಾಗೂ ಒಳಾಂಗಣದ ಫೋಟೋಸ್​ಗಳನ್ನು ರಿಲೀಸ್ ಮಾಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Feb 21, 2023 | 8:13 PM

Share
ರೋಹಿಣಿ ಸಿಂಧೂರಿ ಅವರು ಕೋಟ್ಯಾಂತರ ರೂ. ವೆಚ್ಚದಲ್ಲಿ ಬೆಂಗಳೂರಿನ ಜಾಲಹಳ್ಳಿ ಬಳಿ ಭವ್ಯ ಬಂಗಲೆ ನಿರ್ಮಿಸಲಾಗಿದೆ ಎಂದು ಡಿ ರೂಪಾ ಆರೋಪಿಸಿದ್ದಾರೆ.

ರೋಹಿಣಿ ಸಿಂಧೂರಿ ಅವರು ಕೋಟ್ಯಾಂತರ ರೂ. ವೆಚ್ಚದಲ್ಲಿ ಬೆಂಗಳೂರಿನ ಜಾಲಹಳ್ಳಿ ಬಳಿ ಭವ್ಯ ಬಂಗಲೆ ನಿರ್ಮಿಸಲಾಗಿದೆ ಎಂದು ಡಿ ರೂಪಾ ಆರೋಪಿಸಿದ್ದಾರೆ.

1 / 7
 ರೋಹಿಣಿ ಸಿಂಧೂರಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಐಪಿಎಸ್ ಅಧಿಕಾರಿ ರೂಪಾ  ದೂರು ಸಲ್ಲಿಸಿದ್ದಾರೆ.

ರೋಹಿಣಿ ಸಿಂಧೂರಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಕೋಟಿ ರೂಪಾಯಿಗಳ ಬಂಗಲೆಯನ್ನು ನಿರ್ಮಿಸುತ್ತಿದ್ದು, ಅದಕ್ಕೆ ಪೂರೈಕೆಯಾಗುತ್ತಿರುವ ವಸ್ತುಗಳು, ಮನೆ ನಿರ್ಮಾಣಕ್ಕೆ ಮಾಡುತ್ತಿರುವ ಖರ್ಚುಗಳ ಬಗ್ಗೆ ಪ್ರಶ್ನೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಐಪಿಎಸ್ ಅಧಿಕಾರಿ ರೂಪಾ ದೂರು ಸಲ್ಲಿಸಿದ್ದಾರೆ.

2 / 7
ಮನೆ ಬಾಗಿಲಿಗೆ ಹಾಕುವ, ಕ್ಲಾಂಪ್​ಗಳಿಗೆ 6 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಹೀಗಾಗಿ ರೋಹಿಣಿ ಆದಾಯದ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಮನೆ ಬಾಗಿಲಿಗೆ ಹಾಕುವ, ಕ್ಲಾಂಪ್​ಗಳಿಗೆ 6 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಹೀಗಾಗಿ ರೋಹಿಣಿ ಆದಾಯದ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

3 / 7
 ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

4 / 7
ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

ಒಂದು ಎಕರೆ ವಿಸ್ತೀರ್ಣದಲ್ಲಿ ಭವ್ಯ ಬಂಗಲೆ ನಿರ್ಮಾಣ, ಇಂಪೋರ್ಟೆಡ್ ಮೆಟಿರಿಯಲ್ ಬಳಸಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು IPS ಅಧಿಕಾರಿ ರೂಪಾ ಸಿಂಧೂರಿ ವಾಟ್ಸಪ್ ಚಾಟ್ ರಿಲೀಸ್ ಮಾಡಿದ್ದಾರೆ.

5 / 7
ಜಾಲಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗೆ ರೋಹಿಣಿ ಸಿಂಧೂರಿ ತೆರಿಗೆ ಇಲ್ಲದೇ 2 ಕೋಟಿ ರೂ. ಬೆಲೆ ಬಾಳುವ ಇಟಲಿ ಫರ್ನೀಚರ್ಸ್ ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾಲಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗೆ ರೋಹಿಣಿ ಸಿಂಧೂರಿ ತೆರಿಗೆ ಇಲ್ಲದೇ 2 ಕೋಟಿ ರೂ. ಬೆಲೆ ಬಾಳುವ ಇಟಲಿ ಫರ್ನೀಚರ್ಸ್ ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

6 / 7
ಐಪಿಎಸ್​​​ ಡಿ.ರೂಪಾ ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶ ಇಲ್ಲ. ಇದು ನಮ್ಮ ತಾಯಿಗೆ ಸೇರಿದ ಪ್ರಾಪರ್ಟಿ. ನಾನು ಕೂಡ ವಿದೇಶದಲ್ಲಿ ಕೆಲಸ ಮಾಡಿದವನು. ನನ್ನ ಸ್ನೇಹಿತರಿಂದ ಮನೆಗೆ ಬೇಕಾದ ಕೆಲವು ವಸ್ತುಗಳನ್ನು ತರಿಸಿದ್ದೇವೆ. ಭ್ರಷ್ಟಾಚಾರದಿಂದ ಗಳಿಸಿದ ಹಣದಲ್ಲಿ ಕಟ್ಟುತ್ತಿರುವ ಮನೆ ಇಲ್ಲ. ಮನೆ ನಿರ್ಮಾಣ ಸಂಬಂಧ ಎಲ್ಲಾ ದಾಖಲೆ ನೀಡಲು ಸಿದ್ಧರಿದ್ದೇವೆ ಎಂದು ಟಿವಿ9ಗೆ ರೋಹಿಣಿ ಸಿಂಧೂರಿ ಭಾವ ಮಧುಸೂದನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಐಪಿಎಸ್​​​ ಡಿ.ರೂಪಾ ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶ ಇಲ್ಲ. ಇದು ನಮ್ಮ ತಾಯಿಗೆ ಸೇರಿದ ಪ್ರಾಪರ್ಟಿ. ನಾನು ಕೂಡ ವಿದೇಶದಲ್ಲಿ ಕೆಲಸ ಮಾಡಿದವನು. ನನ್ನ ಸ್ನೇಹಿತರಿಂದ ಮನೆಗೆ ಬೇಕಾದ ಕೆಲವು ವಸ್ತುಗಳನ್ನು ತರಿಸಿದ್ದೇವೆ. ಭ್ರಷ್ಟಾಚಾರದಿಂದ ಗಳಿಸಿದ ಹಣದಲ್ಲಿ ಕಟ್ಟುತ್ತಿರುವ ಮನೆ ಇಲ್ಲ. ಮನೆ ನಿರ್ಮಾಣ ಸಂಬಂಧ ಎಲ್ಲಾ ದಾಖಲೆ ನೀಡಲು ಸಿದ್ಧರಿದ್ದೇವೆ ಎಂದು ಟಿವಿ9ಗೆ ರೋಹಿಣಿ ಸಿಂಧೂರಿ ಭಾವ ಮಧುಸೂದನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

7 / 7

Published On - 8:12 pm, Tue, 21 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ