AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ

India vs South Africa: ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

TV9 Web
| Edited By: |

Updated on:Oct 30, 2022 | 11:41 AM

Share
ಐಸಿಸಿ ಟಿ20 ವಿಶ್ವಕಪ್​ನಲ್ಲಿಂದು ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಐಸಿಸಿ ಟಿ20 ವಿಶ್ವಕಪ್​ನಲ್ಲಿಂದು ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

1 / 8
ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

2 / 8
ಭಾರತಕ್ಕೆ ದೊಡ್ಡ ತಲೆನೋವಾಗಿರುವುದು ಕೆಎಲ್ ರಾಹುಲ್ ಫಾರ್ಮ್. ರನ್ ಗಳಿಸಲು ಪರದಾಡುತ್ತಿರುವ ರಾಹುಲ್ ಕಳೆದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇದರಿಂದ ತಂಡ ಉತ್ತಮ ಆರಂಭ ಕೂಡ ಪಡೆದುಕೊಳ್ಳುತ್ತಿಲ್ಲ.

ಭಾರತಕ್ಕೆ ದೊಡ್ಡ ತಲೆನೋವಾಗಿರುವುದು ಕೆಎಲ್ ರಾಹುಲ್ ಫಾರ್ಮ್. ರನ್ ಗಳಿಸಲು ಪರದಾಡುತ್ತಿರುವ ರಾಹುಲ್ ಕಳೆದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇದರಿಂದ ತಂಡ ಉತ್ತಮ ಆರಂಭ ಕೂಡ ಪಡೆದುಕೊಳ್ಳುತ್ತಿಲ್ಲ.

3 / 8
ವಿರಾಟ್ ಕೊಹ್ಲಿ ಒನ್-ಡೌನ್ ಆಗಿ ಕಣಕ್ಕಿಳಿದರೆ ನಂತರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಒನ್-ಡೌನ್ ಆಗಿ ಕಣಕ್ಕಿಳಿದರೆ ನಂತರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

4 / 8
ರವಿಚಂದ್ರನ್ ಅಶ್ವಿನ್​ಗೆ ವಿಶ್ರಾಂತಿ ನೀಡಿ ಯುಜ್ವೇಂದ್ರ ಚಹಲ್ ಸ್ಥಾನ ಪಡೆಯುವ ಸಂಭವವಿದೆ.

ರವಿಚಂದ್ರನ್ ಅಶ್ವಿನ್​ಗೆ ವಿಶ್ರಾಂತಿ ನೀಡಿ ಯುಜ್ವೇಂದ್ರ ಚಹಲ್ ಸ್ಥಾನ ಪಡೆಯುವ ಸಂಭವವಿದೆ.

5 / 8
ಭಾರತ- ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಪಂದ್ಯದ ದಿನ ಕೊಂಚ ಮಳೆ ಬೀಳುವ ಸಂಭವವಿದೆ. ಬೆಳಗ್ಗೆ 10 ಗಂಟೆಯಿಂದ 12 ಗಂಟೆ ನಡುವೆ ಮಳೆ ಆಗಬಹುದು. ಆದರೆ, ನಂತರ ವರುಣನ ಕಾಟ ಇರುವುದಿಲ್ಲ

ಭಾರತ- ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಪಂದ್ಯದ ದಿನ ಕೊಂಚ ಮಳೆ ಬೀಳುವ ಸಂಭವವಿದೆ. ಬೆಳಗ್ಗೆ 10 ಗಂಟೆಯಿಂದ 12 ಗಂಟೆ ನಡುವೆ ಮಳೆ ಆಗಬಹುದು. ಆದರೆ, ನಂತರ ವರುಣನ ಕಾಟ ಇರುವುದಿಲ್ಲ

6 / 8
ಪರ್ತ್ ಸ್ಟೇಡಿಯಂನಲ್ಲಿನ ಪಿಚ್ ಬಗ್ಗೆ ಗಮನಿಸುವುದಾದರೆ, ಇಲ್ಲಿ ಬೌಲರ್‌ಗಳು ಹೆಚ್ಚು ಯಶಸ್ಸು ಸಾಧಿಸುತ್ತಾರೆ. ಈ ಪಿಚ್ ಹೆಚ್ಚು ಬೌನ್ಸ್ ಒದಗಿಸುವ ನಿರೀಕ್ಷೆಯಿದೆ. ವೇಗದ ಬೌಲರ್‌ಗಳು ಮೇಲ್ಮೈಯಲ್ಲಿ ಕಾರ್ಯನಿರ್ವಹಿಸುವುದನ್ನು ಆನಂದಿಸಬೇಕು. ಬೌಲರ್​ಗಳ ಜೊತೆಗೆ ಪರ್ತ್‌ನಲ್ಲಿರುವ ಟ್ರ್ಯಾಕ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ.

ಪರ್ತ್ ಸ್ಟೇಡಿಯಂನಲ್ಲಿನ ಪಿಚ್ ಬಗ್ಗೆ ಗಮನಿಸುವುದಾದರೆ, ಇಲ್ಲಿ ಬೌಲರ್‌ಗಳು ಹೆಚ್ಚು ಯಶಸ್ಸು ಸಾಧಿಸುತ್ತಾರೆ. ಈ ಪಿಚ್ ಹೆಚ್ಚು ಬೌನ್ಸ್ ಒದಗಿಸುವ ನಿರೀಕ್ಷೆಯಿದೆ. ವೇಗದ ಬೌಲರ್‌ಗಳು ಮೇಲ್ಮೈಯಲ್ಲಿ ಕಾರ್ಯನಿರ್ವಹಿಸುವುದನ್ನು ಆನಂದಿಸಬೇಕು. ಬೌಲರ್​ಗಳ ಜೊತೆಗೆ ಪರ್ತ್‌ನಲ್ಲಿರುವ ಟ್ರ್ಯಾಕ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ.

7 / 8
ನೆಟ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ ಫೋಟೋ.

ನೆಟ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ ಫೋಟೋ.

8 / 8

Published On - 11:41 am, Sun, 30 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು