AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಠಾತ್ತನೆ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ ರಣ್ವೀರ್ ಸಿಂಗ್: ಈ ಪರಿವರ್ತನೆಗೆ ಕಾರಣವೇನು?

Ranveer Singh: ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ. ಈ ದಿಢೀರ್ ಪರಿವರ್ತನೆಗೆ ಕಾರಣವೇನು?

ಮಂಜುನಾಥ ಸಿ.
|

Updated on: Sep 16, 2023 | 11:10 PM

Share
ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

1 / 7
ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

2 / 7
ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

3 / 7
ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

4 / 7
'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

5 / 7
ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

6 / 7
ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

7 / 7
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ