AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಠಾತ್ತನೆ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ ರಣ್ವೀರ್ ಸಿಂಗ್: ಈ ಪರಿವರ್ತನೆಗೆ ಕಾರಣವೇನು?

Ranveer Singh: ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ. ಈ ದಿಢೀರ್ ಪರಿವರ್ತನೆಗೆ ಕಾರಣವೇನು?

ಮಂಜುನಾಥ ಸಿ.
|

Updated on: Sep 16, 2023 | 11:10 PM

ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

1 / 7
ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

2 / 7
ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

3 / 7
ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

4 / 7
'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

5 / 7
ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

6 / 7
ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

7 / 7
Follow us
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ