AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಠಾತ್ತನೆ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ ರಣ್ವೀರ್ ಸಿಂಗ್: ಈ ಪರಿವರ್ತನೆಗೆ ಕಾರಣವೇನು?

Ranveer Singh: ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ. ಈ ದಿಢೀರ್ ಪರಿವರ್ತನೆಗೆ ಕಾರಣವೇನು?

ಮಂಜುನಾಥ ಸಿ.
|

Updated on: Sep 16, 2023 | 11:10 PM

ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

1 / 7
ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

2 / 7
ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

3 / 7
ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

4 / 7
'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

5 / 7
ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

6 / 7
ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

7 / 7
Follow us
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ