AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಠಾತ್ತನೆ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ ರಣ್ವೀರ್ ಸಿಂಗ್: ಈ ಪರಿವರ್ತನೆಗೆ ಕಾರಣವೇನು?

Ranveer Singh: ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ. ಈ ದಿಢೀರ್ ಪರಿವರ್ತನೆಗೆ ಕಾರಣವೇನು?

ಮಂಜುನಾಥ ಸಿ.
|

Updated on: Sep 16, 2023 | 11:10 PM

Share
ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

ಸದಾ ಚಿತ್ರ ವಿಚಿತ್ರವಾಗಿ ಬಟ್ಟೆಗಳನ್ನು ತೊಡುತ್ತಾ, ಚಿತ್ರ ವಿಚಿತ್ರವಾಗಿ ವರ್ತಿಸುವ ನಟ ರಣ್ವೀರ್ ಸಿಂಗ್ ಹಠಾತ್ತನೆ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಂಡಿದ್ದಾರೆ.

1 / 7
ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ರಣ್ವೀರ್ ಸಿಂಗ್ ಮಾತ್ರವೇ ಅಲ್ಲ ಅಜಯ್ ದೇವಗನ್, ನಿರ್ದೇಶಕ ರೋಹಿತ್ ಶೆಟ್ಟಿ ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

2 / 7
ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

ರಣ್ವೀರ್ ಸಿಂಗ್ ಹಾಗೂ ಅಜಯ್ ದೇವಗನ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದ ಮುಹೂರ್ತಕ್ಕೆ ಈ ಪೂಜೆ.

3 / 7
ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

ರಣ್ವೀರ್ ಸಿಂಗ್ ನಟಿಸಿದ್ದ 'ಸಿಂಬಾ' ಸಿನಿಮಾದ ಮುಂದಿನ ಭಾಗ ಅಥವಾ 'ಸಿಂಬಾ 2' ನಿರ್ದೇಶನ ಮಾಡುತ್ತಿದ್ದಾರೆ ರೋಹಿತ್ ಶೆಟ್ಟಿ.

4 / 7
'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

'ಸಿಂಬಾ 2' ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಜಯ್ ದೇವಗನ್ ಸಹ ನಟಿಸಲಿದ್ದಾರೆ.

5 / 7
ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

ಅಲ್ಲಿಗೆ ಈ ಸಿನಿಮಾ 'ಸಿಂಬಾ' ಹಾಗೂ 'ಸಿಂಘಂ' ಗಳ ಜೊತೆಗೂಡುವಿಕೆ ಆಗಲಿದೆ.

6 / 7
ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

ಅಂದಹಾಗೆ ಸಿಂಬಾ ಸಿನಿಮಾವು ತೆಲುಗಿನ ಟೆಂಪರ್ ಸಿನಿಮಾದ ರೀಮೇಕ್ ಆಗಿದೆ.

7 / 7
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​