ಬೆಳಗಾವಿ: ಅಂಗನವಾಡಿ ಮಕ್ಕಳ ಮೇಲೆ ಬಿದ್ದ ರೂಫ್ ಸಿಮೆಂಟ್
ಅಂಗನವಾಡಿಯ ರೂಪ್ನ ಸಿಮೆಂಟ್ ಕಳಚಿ ಚಿಕ್ಕಮಕ್ಕಳ ಮೇಲೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ನಡೆದಿದೆ. ಇದರ ಫೋಟೋಗಳು ಇಲ್ಲಿವೆ.
Updated on:Jun 27, 2023 | 8:24 PM
Share

ಅಂಗನವಾಡಿಯ ರೂಪ್ನ ಸಿಮೆಂಟ್ ಕಳಚಿ ಚಿಕ್ಕಮಕ್ಕಳ ಮೇಲೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ನಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಮಕ್ಕಳಿಗೆ ಯಾವುದೇ ಗಾಯಗಳಾಗಿಲ್ಲ. ಕಳೆದ ವಾರದಲ್ಲಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ರಾಯಬಾಗ ಸಿಡಿಪಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರೇಗಾ ಯೋಜನೆಯಡಿ ಸುಮಾರು 11.60 ಲಕ್ಷ ವೆಚ್ಚದಲ್ಲಿ ಕಳೆದ ವರ್ಷ ನಿರ್ಮಿಸಿ ಉದ್ಘಾಟನೆ ಮಾಡಲಾಗಿತ್ತು.

ಕಳೆದ ವರ್ಷ ಉದ್ಘಾಟನೆಗೊಂಡಿದ್ದ ಈ ಅಂಗನವಾಡಿ ಕೇಂದ್ರದ ರೂಫ್ನ ಸಿಮೆಂಟ್ ಕಳಚಿ ಬೀಳಲು ಆರಂಭವಾಗಿದೆ.

ನಂದಿಕುರಳಿ ಗ್ರಾಮದ ಪಿಡಿಒ ಎ.ಎ.ದಿಲಾವರ್ ವಿರುದ್ಧ ಅವ್ಯವಹಾರದ ಆರೋಪ ಕೇಳಿಬಂದಿದ್ದು, ಕಟ್ಟಡ ಸಂಪೂರ್ಣ ಕಳಪೆಮಟ್ಟದಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Published On - 8:22 pm, Tue, 27 June 23
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
ಗೆಳೆಯ-ಗೆಳತಿಯರೊಟ್ಟಿಗೆ ರೆಸಾರ್ಟ್ನಲ್ಲಿ ಕಾವ್ಯಾ ಶೈವ ಮೋಜು-ಮಸ್ತಿ: ವಿಡಿಯೋ
ಬಾಳೆಹಣ್ಣು ಮನೆಯಲ್ಲಿದ್ದರೆ ಈ ರೆಸಿಪಿ ಟ್ರೈ ಮಾಡಿ
ಹುಸ್ಕೂರು ಮದ್ದೂರಮ್ಮ ಜಾತ್ರೆ: 80 ಅಡಿ ಎತ್ತರದ ತೇರು ಎಳೆದ ಜನ
