AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಅಂಗನವಾಡಿ ಮಕ್ಕಳ ಮೇಲೆ ಬಿದ್ದ ರೂಫ್​ ಸಿಮೆಂಟ್

ಅಂಗನವಾಡಿಯ ರೂಪ್‌ನ ಸಿಮೆಂಟ್ ಕಳಚಿ ಚಿಕ್ಕಮಕ್ಕಳ ಮೇಲೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ನಡೆದಿದೆ. ಇದರ ಫೋಟೋಗಳು ಇಲ್ಲಿವೆ.

TV9 Web
| Updated By: Rakesh Nayak Manchi|

Updated on:Jun 27, 2023 | 8:24 PM

Share
Roof cement fell on anganwadi children in Raibag taluk of Belagavi

ಅಂಗನವಾಡಿಯ ರೂಪ್‌ನ ಸಿಮೆಂಟ್ ಕಳಚಿ ಚಿಕ್ಕಮಕ್ಕಳ ಮೇಲೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ನಡೆದಿದೆ.

1 / 5
Roof cement fell on anganwadi children in Raibag taluk of Belagavi

ಅದೃಷ್ಟವಶಾತ್ ಘಟನೆಯಲ್ಲಿ ಮಕ್ಕಳಿಗೆ ಯಾವುದೇ ಗಾಯಗಳಾಗಿಲ್ಲ. ಕಳೆದ ವಾರದಲ್ಲಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ರಾಯಬಾಗ ಸಿಡಿಪಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2 / 5
Roof cement fell on anganwadi children in Raibag taluk of Belagavi

ನರೇಗಾ ಯೋಜನೆಯಡಿ ಸುಮಾರು 11.60 ಲಕ್ಷ ವೆಚ್ಚದಲ್ಲಿ ಕಳೆದ ವರ್ಷ ನಿರ್ಮಿಸಿ ಉದ್ಘಾಟನೆ ಮಾಡಲಾಗಿತ್ತು.

3 / 5
Roof cement fell on anganwadi children in Raibag taluk of Belagavi

ಕಳೆದ ವರ್ಷ ಉದ್ಘಾಟನೆಗೊಂಡಿದ್ದ ಈ ಅಂಗನವಾಡಿ ಕೇಂದ್ರದ ರೂಫ್​ನ ಸಿಮೆಂಟ್ ಕಳಚಿ ಬೀಳಲು ಆರಂಭವಾಗಿದೆ.

4 / 5
Roof cement fell on anganwadi children in Raibag taluk of Belagavi

ನಂದಿಕುರಳಿ ಗ್ರಾಮದ ಪಿಡಿಒ ಎ.ಎ.ದಿಲಾವರ್ ವಿರುದ್ಧ ಅವ್ಯವಹಾರದ ಆರೋಪ ಕೇಳಿಬಂದಿದ್ದು, ಕಟ್ಟಡ ಸಂಪೂರ್ಣ ಕಳಪೆಮಟ್ಟದಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

5 / 5

Published On - 8:22 pm, Tue, 27 June 23

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ