AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ತಿರುಗಿ ಬಿದ್ದ ಮನೆ ಮಂದಿ

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

TV9 Web
| Edited By: |

Updated on: Oct 20, 2022 | 2:59 PM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್​ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್​ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

1 / 5
ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

2 / 5
ಸೆಪ್ಟೆಂಬರ್ 19ರ ಎಪಿಸೋಡ್​ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

ಸೆಪ್ಟೆಂಬರ್ 19ರ ಎಪಿಸೋಡ್​ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

3 / 5
ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

4 / 5
ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.

ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ